LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!

‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!

 

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಯುವ ಆಕರ್ಷಣೆಯಾದಯುವ ದಸರಾವೇದಿಕೆಗೆ ಬಾರಿ ಭಾರತೀಯ ಚಿತ್ರರಂಗದ ಖ್ಯಾತ ನೃತ್ಯ ನಿರ್ದೇಶಕ ಹಾಗೂ ನಟ ಪ್ರಭುದೇವ ಮೆರುಗು ನೀಡಲಿದ್ದಾರೆ. ಬಾರಿಯ ಯುವ ದಸರಾ ಸಂಭ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲು ಮೈಸೂರು ಜಿಲ್ಲಾಡಳಿತವು ಪ್ರಭುದೇವ ಅವರಿಗೆ ಗೌರವಪೂರ್ವಕ ಆಹ್ವಾನ ನೀಡಿದೆ.

 ಮೈಸೂರು ಜಿಲ್ಲಾಡಳಿತದ ಅಧಿಕಾರಿಗಳು ನಟ ಪ್ರಭುದೇವ ಅವರನ್ನು ಖುದ್ದು ಭೇಟಿಯಾಗಿ, ಮೈಸೂರು ಸಂಪ್ರದಾಯದಂತೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಹೂವಿನ ಹಾರ ಹಾಕಿ ಸನ್ಮಾನಿಸಿ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

 

ದಸರಾ ಸಾಂಸ್ಕೃತಿಕ ಹಬ್ಬದ ಭಾಗವಾಗಿ ನಡೆಯುವ ಯುವ ದಸರಾವು ಪ್ರತಿ ವರ್ಷವೂ ಯುವ ಸಮೂಹದ ಅತ್ಯಂತ ಮೆಚ್ಚಿನ ವೇದಿಕೆಯಾಗಿದೆ. ದೇಶ-ವಿದೇಶಗಳ ಪ್ರಸಿದ್ಧ ಗಾಯಕರು, ಸಿನಿಮಾ ತಾರೆಯರು ಹಾಗೂ ಖ್ಯಾತ ನೃತ್ಯ ತಂಡಗಳು ವೇದಿಕೆಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಯುವಜನತೆಯನ್ನು ಹುರಿದುಂಬಿಸಲಿವೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಗೆ ಪ್ರೋತ್ಸಾಹ: ‘ಸ್ಪರ್ಶ' ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ