LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬೆಡ್‌ರೂಮ್‌ ಫೋಟೋ ಹಂಚಿಕೊಂಡ ನಟಿ ಶ್ವೇತಾ ತಿವಾರಿ

44ರ ಹರೆಯದಲ್ಲೂ 18ರ ಹುಡುಗಿಯಂತೆ ಮಿಂಚುತ್ತಿರುವ ನಟಿ ಶ್ವೇತಾ ತಿವಾರಿ.ಇಂದಿಗೂ ಅವರು ಅನೇಕ ಯುವ ನಟಿಯರನ್ನು ಮೀರಿಸುತ್ತಾರೆ. ಅವರನ್ನು ನೋಡಿದರೆ, ಅವರು ಎರಡು ಮಕ್ಕಳ ತಾಯಿ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಕಲೀರೀನ್’ ಸೀರಿಯಲ್ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ ಶ್ವೇತಾ ‘ಕಸೌತಿ ಜಿಂದಗಿ ಕೇ’ ಧಾರವಾಹಿಯ ಮೂಲಕ ಇವರ ಜನಪ್ರಿಯತೆ ಹೆಚ್ಚಿತ್ತು. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಇವರು ತಮ್ಮ ಸ್ಟೈಲಿಶ್ ಆಗಿರುವ ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ.

ಈ ಭಾರಿ ನಟಿ ಬೆಡ್‌ರೂಮ್‌ ಫೋಟೋಶೂಟ್‌ನ ಚಿತ್ರಗಳನ್ನು ಹಂಚಿಕೊಂಡಿದ್ದು, ಅವು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ಸಂತೋಷದಿಂದ ಕಾಣಿಸಿಕೊಂಡಿರುವ ಅವರು, ತಮ್ಮ ರಾತ್ರಿಯ ದಿನಚರಿಯ ಬಗ್ಗೆಯೂ ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ದಣಿದ ದಿನದ ನಂತರ, ತನ್ನ ರಾತ್ರಿಯ ದಿನಚರಿ ಎಂದರೆ ಊಟ ಮಾಡುವುದು, ಓದುವುದು, ನಿದ್ದೆ ಮಾಡುವಂತೆ ನಟಿಸುವುದು ಮತ್ತು ಮತ್ತೆ ‘ಧುರಂಧರ್’ ನೋಡುವುದು ಎಂದು ಅವರು ಬರೆದಿದ್ದಾರೆ.

ಶ್ವೇತಾ ತಿವಾರಿ ಬೆಡ್‌ರೂಮ್‌ನಲ್ಲಿ ವಿಭಿನ್ನ ಲುಕ್‌ಗಳಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದು, ಅವುಗಳನ್ನು ಹಂಚಿಕೊಂಡಿದ್ದಾರೆ. ಅವರು ಈ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಹ್ಯಾಪಿ ಮೂಡ್‌ ಚಿತ್ರಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಫೋಟೋಶೂಟ್‌ನಲ್ಲಿ ಶ್ವೇತಾ ತಿವಾರಿ ಫ್ರೆಶ್‌ನೆಶ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಮುಂದೆ ಅವರ ಆತ್ಮವಿಶ್ವಾಸ ಮತ್ತು ಸೌಂದರ್ಯ ಅಭಿಮಾನಿಗಳನ್ನು ಸೆಳೆದಿದೆ. ಈ ಫೋಟೋಗಳಲ್ಲಿ, ಅವರು ತಮ್ಮ ಸಮಯವನ್ನು ಆನಂದಿಸುತ್ತಿರುವುದನ್ನು ಕಾಣಬಹುದು.

https://www.instagram.com/p/DUPpSyTiHr8/?igsh=NjFocjZxMGZ2Z2J6 https://www.newsics.com/2026/02/04/three-sisters-commit-suicide-due-to-online-game-addiction/

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!ಏಳು ಜನ ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ.! ಹೆಚ್ಚುವರಿ ಜವಾಬ್ದಾರಿಚಿತ್ರದುರ್ಗ: ನಾಳೆ  ಜಿಟಿಟಿಸಿ: ಜುಲೈ 22ರಂದು ಉದ್ಯೋಗ ಮೇಳಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-07-2026ವಚನ.: --ಸಿದ್ಧರಾಮೇಶ್ವರಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ:  -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್ಈ ಕಾರಣಕ್ಕೆ ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ ಶೇ.80ರಷ್ಟು ಸಿಬ್ಬಂದಿ ವರ್ಗಾವಣೆ.!ದೃಷ್ಟಿ ನರಘೋಷ ಮಹಾನಿವಾರಣ ಯಂತ್ರದ ಮಹತ್ವವೇನು ಯಂತ್ರದಿಂದ ನರ ದೃಷ್ಟಿ ದೋಷ ಶತ್ರು ದೃಷ್ಟಿ ದೋಷ ಹೇಗೆ ಪರಿಹಾರ!?ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ವಿಪಕ್ಷಗಳ ಲೆಕ್ಕಾಚಾರ ಏನು.?