ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅರಿವೆ ಬಿಡಾಡಿ, ಅರಿಯದೆ ಬಿಡಾಡಿ,
ಮರವೆ ಬಿಡಾಡಿ, ಮರೆಯದೆ ಬಿಡಾಡಿ,
ಅರಿವರತು ಕುರುಹಿಲ್ಲದಾತ ನೀನೆ ಬಿಡಾಡಿ.
-ಬೊಂತಾದೇವಿ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅರಿವೆ ಬಿಡಾಡಿ, ಅರಿಯದೆ ಬಿಡಾಡಿ,
ಮರವೆ ಬಿಡಾಡಿ, ಮರೆಯದೆ ಬಿಡಾಡಿ,
ಅರಿವರತು ಕುರುಹಿಲ್ಲದಾತ ನೀನೆ ಬಿಡಾಡಿ.
-ಬೊಂತಾದೇವಿ
Get latest news updates delivered straight to your WhatsApp.