LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ದಶಗಣ ಸಿಂಗಿದೇವಯ್ಯ  ಅವರ ವಚನ

-ದಶಗಣ ಸಿಂಗಿದೇವಯ್ಯ  ಅವರ ವಚನ

-ದಶಗಣ ಸಿಂಗಿದೇವಯ್ಯ  ಅವರ ವಚನ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಪೂರ್ವಕರ್ಮವ ಕೆಡಸಿದನೆನ್ನ ಗುರು

ಉಭಯ ಕರ್ಮವ ಬಿಡಿಸಿ ತೋರಿದ ಶರಣರ.

ಅವರಿಂದ ಬದುಕಿದೆನು.

ತೋರಿದ ಸದುಭಕ್ತರ;

ಅವರಿಂದ ಬದುಕಿದೆನು.

ನಾಚಯ್ಯಪ್ರಿಯ ಮಲ್ಲಿನಾಥಯ್ಯಾ,ಗುರುವಿಂದ ಬದುಕಿದೆನು, ನಿಮ್ಮ ಹಂಗೇನು?

 

-ದಶಗಣ ಸಿಂಗಿದೇವಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST