LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಮನಸಂದ ಮಾರಿತಂದೆ ಅವರ ವಚನ.!

-ಮನಸಂದ ಮಾರಿತಂದೆ ಅವರ ವಚನ.!

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಹೂವ ಕೊಯಿವುದಕ್ಕೆ ಮುನ್ನವೆ,

ವಾಸನೆಯ ಕೊಯ್ಯಬೇಕು.

ಲಿಂಗ ಬಹುದಕ್ಕೆ ಮುನ್ನವೆ,

ಅರಿವನರಿಯಬೇಕು.

ನಾನೆಂಬುದಕ್ಕೆ ಮೊದಲೆ,

ವಸ್ತುಭಾವದಲ್ಲಿ ಮನಸಂದಿರಬೇಕು, ಮಾರೇಶ್ವರಾ.

 

-ಮನಸಂದ ಮಾರಿತಂದೆ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ ಮುಖ್ಯಮಾಹಿತಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಹಣ ಪಡೆಯಲು ಇದು ಕಡ್ಡಾಯ.!ಕಣ್ಣಿಗೆ ಕಾಣದಂತಹ  ಗಾಳಿ ಮುಖಾಂತರ ನಕಾರಾತ್ಮಕ ಮಾಟ ಮಂತ್ರದ ದೋಷಗಳಿಗೆ ವಿಶೇಷ ಪರಿಹಾರ ತಿಳಿದುಕೊಳ್ಳಿUPI ಎಂಡಿಆರ್ ಶುಲ್ಕದ ವಿವಿರ: ಯಾರಿಗೆ ಎಷ್ಟು ಹೊರೆ.! ಇಲ್ಲ.!ಜನಾರ್ದನರೆಡ್ಡಿ ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ: ಸಚಿವ ಶಿವರಾಜ್ ತಂಗಡಗಿಪ್ರಧಾನಿ ಹುಟ್ಟುಹಬ್ಬವನ್ನು `ರಾಷ್ಟ್ರೀಯ ನಿರುದ್ಯೋಗ ದಿನ'ವಾಗಿ ಆಚರಣೆ.!ಶೀಘ್ರವೇ ಎಲ್ಲಾ ತಾಲ್ಲೂಕುಗಳಲ್ಲಿ ಬರ ಘೋಷಣೆ -ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ18-09-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಮನಸಂದ ಮಾರಿತಂದೆ ಅವರ ವಚನ.!ಭದ್ರೆಗೆ ಸ್ವಾಗತ, ಸಮಗ್ರ ನೀರಾವರಿಗೆ ಹೋರಾಟ.! ಹುಣಸೆಕಟ್ಟೆ ಕಾಂತರಾಜ್ ಹೇಳಿಕೆ  ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 17-09-2026