ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಂಗವೆ ಭೂಮಿಯಾಗಿ, ಲಿಂಗವೆ ಬೆಳೆಯಾಗಿ,
ವಿಶ್ವಾಸವೆಂಬ ಬತ್ತ ಒಲಿದು ಉಂಡು ಸುಖಿಯಾಗಿರಬೇಕೆಂದ ಕಾಮಭಿೀಮ ಜೀವಧನದೊಡೆಯ.
-ಒಕ್ಕಲಿಗ ಮುದ್ದಣ್ಣ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಂಗವೆ ಭೂಮಿಯಾಗಿ, ಲಿಂಗವೆ ಬೆಳೆಯಾಗಿ,
ವಿಶ್ವಾಸವೆಂಬ ಬತ್ತ ಒಲಿದು ಉಂಡು ಸುಖಿಯಾಗಿರಬೇಕೆಂದ ಕಾಮಭಿೀಮ ಜೀವಧನದೊಡೆಯ.
-ಒಕ್ಕಲಿಗ ಮುದ್ದಣ್ಣ
Get latest news updates delivered straight to your WhatsApp.