LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಎಬಿವಿಪಿಯಿಂದ ರಕ್ಷಾಬಂಧನ ಆಚರಣೆ

ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಎಬಿವಿಪಿಯಿಂದ ರಕ್ಷಾಬಂಧನ ಆಚರಣೆ

 ಚಿತ್ರದುರ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ, ಸೈನಿಕರು, ವೈದ್ಯರು, ಪೌರಕಾರ್ಮಿಕರು, ಆಟೋ ಚಾಲಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ರಾಖಿ ಕಟ್ಟಿ, ಪರಸ್ಪರ ಸಹೋದರತ್ವ ಮತ್ತು ಸಾಮಾಜಿಕ ಬಾಂಧವ್ಯದ ಸಂದೇಶ ಸಾರಲಾಯಿತು.

ಸಮಾಜದ ವಿವಿಧ ವರ್ಗಗಳೊಂದಿಗೆ ಆತ್ಮೀಯತೆ, ಸಹೋದರತ್ವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದರು. ಈ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರ ನಡುವೆ ಪರಸ್ಪರ ಪ್ರೀತಿ, ಗೌರವ ಮತ್ತು ರಾಷ್ಟ್ರಭಕ್ತಿಯ ಭಾವನೆ ಬೆಳೆಸುವ ಸಂದೇಶವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಹಪ್ರಾಧ್ಯಾಪಕ ಡಾ, ಎಸ್,ಆರ್, ಲೇಪಕ್ಷ ಜಿಲ್ಲಾಸಂಚಾಲಕ್, ಕನಕರಾಜ್,ಕೋಡಿಹಳ್ಳಿ. ರಾಜ್ಯಕಾರ್ಯಕಾರಣಿ ಸದಸ್ಯ ಕುಬೇರ, ಸುದೀಪ್, ಅಮೂಲ್ಯ,ಪ್ರಶಾಂತ್, ವಂಶಿ, ಮನೋಜ್, ಜೀವನ್,ಮಧು, ದೀಕ್ಷಿತ್,ಶ್ರೇಯಸ್,ಪೃಥ್ವಿ, ಇನ್ನಿತರರು ಇದ್ದರು,

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರ ವಶೀಕರಣ ಎಂದರೇನು ಈ ಸಮಸ್ಯೆಗಳಿಂದ ಹೊರಬರಲು ತಪ್ಪದೇ ಈ ಕೆಲಸ ಮಾಡಿ.ಟಾಕ್ಸಿಕ್  ಸಿನಿಮದ ಬಗ್ಗೆ ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಏನು ಹಂಚಿಕೊಂಡಿದ್ದಾರೆ.?ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಎಬಿವಿಪಿಯಿಂದ ರಕ್ಷಾಬಂಧನ ಆಚರಣೆಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರಚಿತ್ರದುರ್ಗದವರಾದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ನಿಧನ.!29-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.:  --ಶಿವಲೆಂಕ ಮಂಚಣ್ಣಬರಪೀಡತ ತಾಲ್ಲೂಕುಗಳ ಘೋಷಣೆಯಲ್ಲಿ  ಈ ಮೂರು ತಾಲ್ಲಕೂಗಳು ಏಕಿಲ್ಲ ಗೊತ್ತಾ.?ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಹೈಕಮಾಂಡ್ ಅಸ್ತು.!