ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಉಂಬವರೆಲ್ಲ ಒಂದೇ ಪರಿಯೆ,
ತಮ್ಮ ತಮ್ಮ ಬಾಯಿಚ್ಫೆಯಲ್ಲದೆ ?
ಇಕ್ಕುವರಂದಕ್ಕೆ ಉಂಡಡೆ,
ತನಗೇ ಸಿಕ್ಕೆಂದೆ ಮಾರೇಶ್ವರಾ.
-ಮಾರೇಶ್ವರೊಡೆಯರು
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಉಂಬವರೆಲ್ಲ ಒಂದೇ ಪರಿಯೆ,
ತಮ್ಮ ತಮ್ಮ ಬಾಯಿಚ್ಫೆಯಲ್ಲದೆ ?
ಇಕ್ಕುವರಂದಕ್ಕೆ ಉಂಡಡೆ,
ತನಗೇ ಸಿಕ್ಕೆಂದೆ ಮಾರೇಶ್ವರಾ.
-ಮಾರೇಶ್ವರೊಡೆಯರು
Get latest news updates delivered straight to your WhatsApp.