LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.: --ಅಲ್ಲಮಪ್ರಭುದೇವರು.!

ವಚನ.: --ಅಲ್ಲಮಪ್ರಭುದೇವರು.!

 

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಇರುಳ ನುಂಗಿತ್ತು, ಇರುಳಿಲ್ಲ; ಹಗಲ ನುಂಗಿತ್ತು ಹಗಲಿಲ್ಲ.

ಅರಿವ ನುಂಗಿತ್ತು ಅರಿವಿಲ್ಲ, ಮರಹ ನುಂಗಿತ್ತು ಮರಹಿಲ್ಲ.

ಕಾಯವ ನುಂಗಿತ್ತು ಕಾಯವಿಲ್ಲ, ಜೀವವ ನುಂಗಿತ್ತು ಜೀವವಿಲ್ಲ.

ಇವೆಲ್ಲವ ನುಂಗಿತ್ತು ಇದೇನಯ್ಯಾ, ಸಾವ ನುಂಗದು ಗುಹೇಶ್ವರಾ ?

 

-ಅಲ್ಲಮಪ್ರಭುದೇವರು

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕರಾಗುವವರಿಗೆ ಇಲ್ಲಿದೆ ಗುಡ್ ನ್ಯೂಸ್.!ಅಂಗನವಾಡಿ/ಕ್ರಷ್ ಕೇಂದ್ರಗಳಲ್ಲಿ ವಿವಿಧ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಜಿಲ್ಲೆಯ ನೀರಾವರಿ  ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ:  ನೀರಾವರಿ ಹೋರಾಟ ಸಮಿತಿ .!ದಾವಣಗರೆ: ನಾಳೆ 27 ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!ಚಿತ್ರದುರ್ಗ ಶೀತ, ಕೆಮ್ಮು, ಜ್ವರ ಹೆಚ್ಚಳ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ..!ಶ್ರಾವಣ ಮಂಗಳವಾರ ನಗರದ ವಿವಿಧ ರೀತಿಯ ಅಲಂಕಾರ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 26-08-2026 ಲಾವಂಚದ ಬೇರು ಮನೆಯಲ್ಲಿ ತಂದಿಟ್ಟರೆ ಮಾಟ ಮಂತ್ರ ದೃಷ್ಟಿ ದೋಷ ಶತ್ರು ದೃಷ್ಟಿ ನಿಮಗೆ ತಾಕುವುದಿಲ್ಲ!ವಚನ.: --ಅಲ್ಲಮಪ್ರಭುದೇವರು.!ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:  ಹಾಸ್ಟೆಲ್‌ನ ಮಾಜಿ ಪ್ರಾಂಶುಪಾಲನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ..!