LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.:  -ಆಯ್ದಕ್ಕಿ ಮಾರಯ್ಯ

ವಚನ

 

 

 ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಮನದಲ್ಲಿ ಹುಟ್ಟಿದ ಅರಿವು ಮಾಡುವ ಮಾಟದಲ್ಲಿ ಕಾಣಬಹುದು,

ಶರಣರ ಸಂಗಕ್ಕೆಳಸಿದ ಚಿತ್ತವ ಅನುಭಾವದಲ್ಲಿ ಕಾಣಬಹುದು.

ಒಳಹೊರಗೆ ತೆರಹಿಲ್ಲದ ಕೂಟ ನಿನ್ನದು.

ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾ

ನಿನ್ನ ಪಾದಕ್ಕೆ ನಮೋ ನಮೋ ಎಂಬೆನು.

 

-ಆಯ್ದಕ್ಕಿ ಮಾರಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST