LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.: -ಜಕ್ಕಣಯ್ಯ

ವಚನ

 ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಕತ್ತಲೆ ಕವಿದ ಮಾನವರಿಗೆ ಜ್ಞಾನದ ಪ್ರಭೆಯುಂಟೇನಯ್ಯ ?

ಅಂಗವ ಮರೆದು ನಿಂದವರಿಗೆ ಆವ ಚಿಂತೆ ಉಂಟೇನಯ್ಯ ?

ಒಳಹೊರಗೆ ಪರಿಪೂರ್ಣವಾದ ಶರಣಂಗೆ ಆವ ಭ್ರಾಂತಿ ಉಂಟೇನಯ್ಯ ?

ಇದು ಕಾರಣ, ತನ್ನ ನಿಲವ ತಾನೇ ತಿಳಿಯಬಲ್ಲಾತನೆಪರಮಜ್ಞಾನಿ ನೋಡಾ ಝೇಂಕಾರ ನಿಜಲಿಂಗಪ್ರಭುವೆ.

 

-ಜಕ್ಕಣಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ತಾರತಮ್ಯ: ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿಶಂಕರಾಚಾರ್ಯರ ಬಗ್ಗೆ ಅವಹೇಳನ: ಚಿತ್ರದುರ್ಗ ಬ್ರಾಹ್ಮಣ ಸಂಘ ಹಾಗೂ ಶಾಂಕರ ತತ್ವ ಅಭಿಯಾನ ವತಿಯಿಂದ ಜಿಲ್ಲಾಧಿಕಾರಿಗೆ ಮನವಿಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತರ ಆಗ್ರಹ.!ಭದ್ರಾ ಮೇಲ್ದಂಡೆ ಯೋಜನೆ ಸಂಬಂಧ ಧ್ವನಿಯೆತ್ತುವಂತೆ : ನೀರಾವರಿ ಹೋರಟ ಸಮಿತಿ ಆಗ್ರಹ.!ದಾವಣಗರೆ: ಜಲಾಶಯದ ನೀರನ್ನು ಕುಡಿಯುವ ನೀರಿಗೆ ಮಾತ್ರ ಮೀಸಲುಧನಸಹಾಯಕ್ಕಾಗಿ ಅರ್ಜಿ ಆಹ್ವಾನರೈತರಿಗೆ ಮುಖ್ಯ ಮಾಹಿತಿ:  ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 22-07-2026ವಚನ.: -ಜಕ್ಕಣಯ್ಯಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!