LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.: -ಮಧುವಯ್ಯ

ವಚನ.: -

 

 

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಪಕ್ಷಿಯ ಕುಕ್ಕೆಯೊಳಗಿಕ್ಕಿ ಮಾರಬಹುದಲ್ಲದೆ

ಮತ್ತಗಜವ ಮಾರಬಹುದೆ ಅಯ್ಯಾ ?

ಚಿತ್ರವ ಬರೆವುದಕ್ಕೆ ಲೆಕ್ಕಣಿಕೆಯಲ್ಲದೆ ಚಿತ್ತಜಗುಂಟೆ ?

ಪುನರಪಿ ವಸ್ತುವನರಿವುದಕ್ಕೆ ಹೊತ್ತುಗೊತ್ತುಂಟೆ ?ಅರ್ಕೇಶ್ವರನ ಕೂಡುವುದಕ್ಕೆ ತತ್ಕಾಲವುಂಟೆ ?

 

-ಮಧುವಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST