LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.:  -ಮೆಡ್ಲೇರಿ ಶಿವಲಿಂಗ

ವಚನ.:  -ಮೆಡ್ಲೇರಿ ಶಿವಲಿಂಗ

ವಚನ.:  -ಮೆಡ್ಲೇರಿ ಶಿವಲಿಂಗ

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಬೆಲೆಯಿಲ್ಲದ ರತ್ನವ ಬೇಹಾರಿಸಿ ಕೊಂಬುವರಾರನು ಕಾಣೆ.

ಎಲೆ ಮಹಾಪ್ರಭುವೆ ನೀನೆ ಮಹಾರತ್ನವು.

ವ್ಯವಹಾರಿಯು ಬಸವಣ್ಣನು.

ಹೇಮವ ಒರೆಗಲ್ಲಿನಲ್ಲಿ ಒರೆದೊರೆದು, [ನೋಳ್ಪವ]

ಬಸವಣ್ಣ ನೀನೊಬ್ಬನಲ್ಲದೆ ಮತ್ತಾರನು ಕಾಣೆಕರಸ್ಥಳದ ಇಷ್ಟಲಿಂಗೇಶ್ವರಾ.

 

-ಮೆಡ್ಲೇರಿ ಶಿವಲಿಂಗ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST