LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ತೋಂಟದ ಸಿದ್ಧಲಿಂಗ ಶಿವಯೋಗಿಗಳು ಅವರ ವಚನ

-ತೋಂಟದ ಸಿದ್ಧಲಿಂಗ ಶಿವಯೋಗಿಗಳು ಅವರ ವಚನ

 ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಅಡವಿಯ ಹುಲ್ಲ ಮೇದ ಪಶು

ಮಡುವಿನಗ್ಛವಣಿಯ ಕುಡಿದು ನಡುಬೀದಿಯಲ್ಲಿ ಬರುತ್ತಿರಲು,

ಕಡೆಯಲಿರ್ದ ಹುಲಿ ಬಂದು ಹಿಡಿಯಲು,

'ನಿನ್ನೊಡವೆಯನೇನ ಬಳಸಿಕೊಂಡೆನೋ' ಎಂದು

ತನ್ನೊಡೆಯನ ಕರೆಯಲು,

ಹಿಡಿದ ಹುಲಿ ಬಿಟ್ಟೋಡಿತ್ತು ನೋಡಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.

 

-ತೋಂಟದ ಸಿದ್ಧಲಿಂಗ ಶಿವಯೋಗಿಗಳು

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST