LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.: --ಸಿದ್ಧರಾಮೇಶ್ವರ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಶಿಷ್ಯನಿಲ್ಲದಡೆ ಗುರು ಎಲ್ಲಿಹನಯ್ಯಾ?

ಪೂಜಕನಿಲ್ಲದಡೆ ಲಿಂಗವೆಲ್ಲಹುದಯ್ಯಾ?

ಭಕ್ತನಿಲ್ಲದಡೆ ಜಂಗಮವ್ಲೆಹನಯ್ಯಾ?

ಜಲವಿಲ್ಲದಡೆ ಪಾದೋದಕವೆಲ್ಲಹುದಯ್ಯಾ?

ಧೇನುವಿಲ್ಲದಡೆ ಭೂತಿಯೆಹುದಯ್ಯಾ?

ತ್ರೈಪುರವಿಲ್ಲದಡೆ ರುದ್ರಾಕ್ಷಿಗಳೆಲ್ಲಿಹವಯ್ಯಾ?

ವರ್ಣಂಗಳಿಲ್ಲದಡೆ ಮಂತ್ರಂಗಳೆಲ್ಲಿಹವಯ್ಯಾ?

ನಾನಿಲ್ಲದಡೆ ನೀನೆಲ್ಲಿಯವನಯ್ಯಾ?

ಇವೆಲ್ಲ ಭಾವಭ್ರಮೆಯಲ್ಲದೆ,

ನಿರ್ಭಾವ ನಿಜಾನಂದ ತೂರ್ಯಾತೀತ ಪರವಸ್ತುವಿನ ಕೂಟದಲ್ಲಿ

ಆನು ನೀನೆಂಬುಭಯ ಭಾವ ಇದ್ದಡೆ ತೋರ ಬಾರಾ,

ಮಾರಹರ ಧೀರ ಗಂಭೀರ ಕಪಿಲಸಿದ್ಧಮಲ್ಲಿಕಾರ್ಜುನವೀರ.

 

-ಸಿದ್ಧರಾಮೇಶ್ವರ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!ಏಳು ಜನ ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ.! ಹೆಚ್ಚುವರಿ ಜವಾಬ್ದಾರಿಚಿತ್ರದುರ್ಗ: ನಾಳೆ  ಜಿಟಿಟಿಸಿ: ಜುಲೈ 22ರಂದು ಉದ್ಯೋಗ ಮೇಳಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-07-2026ವಚನ.: --ಸಿದ್ಧರಾಮೇಶ್ವರಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ:  -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್ಈ ಕಾರಣಕ್ಕೆ ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ ಶೇ.80ರಷ್ಟು ಸಿಬ್ಬಂದಿ ವರ್ಗಾವಣೆ.!ದೃಷ್ಟಿ ನರಘೋಷ ಮಹಾನಿವಾರಣ ಯಂತ್ರದ ಮಹತ್ವವೇನು ಯಂತ್ರದಿಂದ ನರ ದೃಷ್ಟಿ ದೋಷ ಶತ್ರು ದೃಷ್ಟಿ ದೋಷ ಹೇಗೆ ಪರಿಹಾರ!?ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ವಿಪಕ್ಷಗಳ ಲೆಕ್ಕಾಚಾರ ಏನು.?