LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ.:  --ಶಿವಲೆಂಕ ಮಂಚಣ್ಣ

ವಚನ.:  --ಶಿವಲೆಂಕ ಮಂಚಣ್ಣ

 

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಜಲದಲ್ಲಿ ಹುಟ್ಟಿದ ಚೇತನ, ಜಲವುಳಿದು ಜೀವಿಸಬಲ್ಲುದೆ ?

ಅರಿವನರಿದಲ್ಲಿ, ಕುರುಹಿನ ಮರೆಯಲ್ಲಿ,

ಇದೆಯೆಂದು ತೋರಿದ ಮತ್ತೆ ,

ಕುರುಹುನುಳಿದು, ಅರಿವ ಪರಿಯಿನ್ನೆಂತೊ ?

ಉಭಯ, ಆತ್ಮದೃಷ್ಟಿಯಂತೆ.

ಶಿವಲೆಂಕನ ಮಾತು,

ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗಕ್ಕೆಉಂಟು ಇಲ್ಲಾ ಎಂಬಲ್ಲಿ ಹಾಕಿದ ಮುಂಡಿಗೆ.

 

-ಶಿವಲೆಂಕ ಮಂಚಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರ ವಶೀಕರಣ ಎಂದರೇನು ಈ ಸಮಸ್ಯೆಗಳಿಂದ ಹೊರಬರಲು ತಪ್ಪದೇ ಈ ಕೆಲಸ ಮಾಡಿ.ಟಾಕ್ಸಿಕ್  ಸಿನಿಮದ ಬಗ್ಗೆ ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಏನು ಹಂಚಿಕೊಂಡಿದ್ದಾರೆ.?ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಎಬಿವಿಪಿಯಿಂದ ರಕ್ಷಾಬಂಧನ ಆಚರಣೆಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರಚಿತ್ರದುರ್ಗದವರಾದ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ನಿಧನ.!29-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.:  --ಶಿವಲೆಂಕ ಮಂಚಣ್ಣಬರಪೀಡತ ತಾಲ್ಲೂಕುಗಳ ಘೋಷಣೆಯಲ್ಲಿ  ಈ ಮೂರು ತಾಲ್ಲಕೂಗಳು ಏಕಿಲ್ಲ ಗೊತ್ತಾ.?ತಾಮ್ರದ ಪಾತ್ರೆಯಲ್ಲಿ ಲವಂಗಗಳನ್ನು ಇಟ್ಟು ನೀವು ಬೇಡಿಕೊಂಡರೆ ನಿಮ್ಮ ಮನಸ್ಸಿನ ಇಷ್ಟಾರ್ಥಗಳೆಲ್ಲಾ ಕಾರ್ಯಸಿದ್ಧಿ ಆಗುತ್ತವೆ ಲವಂಗ ತಂತ್ರ!ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಹೈಕಮಾಂಡ್ ಅಸ್ತು.!