LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಚನ-ವೈದ್ಯ ಸಂಗಣ್ಣ

ವಚನ-ವೈದ್ಯ ಸಂಗಣ್ಣ

 ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಭಕ್ತಂಗೊಂದೆ ವಾಕ್ಯಸ ಬಾಳೆಗೊಂದೆ ಫಲ.

ವಿರಕ್ತ ಬಿಟ್ಟುದ ಹಿಡಿದಲ್ಲಿ ಮತ್ತೆ ಮುಟ್ಟಿದಡೆ ಸತ್ತನಾಯ ಹಡುಹು.

ಮತ್ತೆ ಸತ್ಕ್ರಿಯೆಯಲ್ಲಿ ನಡೆವವ ತನ್ನ ನಿತ್ಯನೇಮವ ತಪ್ಪಿ,

ಕೆಟ್ಟು ನಡೆದು, ಮತ್ತೆ ದ್ರವ್ಯವ ಕೊಟ್ಟು,

ಭಕ್ತರೊಡೆಯರಲ್ಲಿ ತಪ್ಪ ಪರಿಹರಿಸಿಕೊಂಡಿಹೆನೆಂದು

ಬಹಮಿಟ್ಟೆಯ ಭಂಡರ ಕಂಡಡೆ,

ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗವಾಯಿತ್ತಾದಡೂ ಒಡಗೂಡಲೊಲ್ಲೆ.

 

-ವೈದ್ಯ ಸಂಗಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಮುಗಿತು ಎಥನಾಲ್ ಇ-20 ಪೆಟ್ರೋಲ್ ಬಗ್ಗೆ ಜು.31 ಹಾಗೂ ಆ.4ರಂದು ಈ ಪ್ರತ್ಯೇಕ ಪ್ರತಿಭಟನೇ.!400 ಹುದ್ದೆಗಳ ಪಶು ವೈದ್ಯಾಧಿಕಾರಿಗಳ ಆಯ್ಕೆ ಪಟ್ಟಿಗೆ ತಡೆ.! ಎಫ್ಐಆರ್ ದಾಖಲುಚಿತ್ರದುರ್ಗ ನಗರದವರಿಗೆ ಒಂದು ಮಾಹಿತಿ ಜುಲೈ 28ರಂದು ಉಚಿತ ಗ್ಯಾಸ್ಟ್ರೋ ಶಿಬಿರದತ್ತು ಸ್ವೀಕಾರ ಎಲ್ಲ ಖಾಸಗಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ -ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ವಚನ-ವೈದ್ಯ ಸಂಗಣ್ಣಟಾಸ್ ಗೆದ್ದ ಭಾರತ.!  ಬ್ಯಾಟಿಂಗ್ ಆಯ್ಕೆ.!ಪ್ರೀತಿಸಿದ ವ್ಯಕ್ತಿಯಿಂದ ನೀವು ಮೋಸವಾಗಿದ್ದರೆ ಈ ತಂತ್ರದ ಸಹಾಯದಿಂದ ನಿಮ್ಮ ಸಮಸ್ಯೆಯನ್ನು ಬಗೆಹರಿಸಬಹುದು!2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ..!ಟೀಂ ಇಂಡಿಯಾಗೆ ಭರ್ಜರಿ ಗೆಲವು..!ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಯಾರಿಗೆ ಸಿಗಬಹುದು.?