LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ನಂಜುಂಡಶಿವ   ಅವರ ವಚನ

-ನಂಜುಂಡಶಿವ   ಅವರ ವಚನ

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

: ಗುರುಲಿಂಗಜಂಗಮ ತ್ರಿವಿಧಪ್ರಸಾದವ

ಕೊಂಡೆವೆಂದುಲಿವ ಅಜ್ಞಾನಿಗಳು ನೀವು ಕೇಳಿರೆ.

ಗುರುಪ್ರಸಾದವ ಕೊಂಡಲ್ಲಿ ಮಲತ್ರಯದೋಷವಳಿಯಬೇಕು.

ಲಿಂಗಪ್ರಸಾದವ ಕೊಂಡಲ್ಲಿ ಇಂದ್ರಿಯ ವಿಷಯಸೂತಕವಳಿಯಬೇಕು.

ಜಂಗಮಪ್ರಸಾದವ ಕೊಂಡಲ್ಲಿ ಸರ್ವಸಂಕಲ್ಪ ಸಂಶಯವಳಿಯಬೇಕು.

ಇಂತೀ ತ್ರಿದೋಷವಳಿಯದೆ ಆದ್ಯರ ವಚನವ ಕಲಿತು,

ಮನಬಂದಂತೆ ಉಲಿವುತಿಪ್ಪ ದುಶ್ಶೀಲರನೊಲ್ಲ ,ನಮ್ಮ ಪರಮಗುರು ನಂಜುಂಡಶಿವನು.

 

-ನಂಜುಂಡಶಿವ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST