Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ.!

0

 

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದಿನಿಂದ  ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಏಪ್ರಿಲ್ 20ಕ್ಕೆ ಕೊನೆಗೊಳ್ಳಲಿದೆ.

ಆಯಾ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.

21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯಾಗಿದೆ. ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ ಜರುಗಲಿದೆ.

Leave A Reply

Your email address will not be published.