Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ಪಿಂಚಿಣಿ: ಸಿದ್ದರಾಮಯ್ಯ.!

0

 

ಹಾವೇರಿ: ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ತಿಂಗಳಿಗೆ 2000 ರೂ. ಪಿಂಚಣಿ ನೀಡುವ ಯೋಜನೆಯನ್ನು ಆರಂಭಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ನಾನು ಹಿಂದೆ ಸಿಎಂ ಆಗಿದ್ದಾಗ ಇಂಥಹ ಯೋಜನೆಯನ್ನು ಜಾರಿಗೊಳಿಸಿದ್ದೆ. ಈಗ ಆ ಯೋಜನೆಯನ್ನು ಆರಂಭಿಸಲಾಗುತ್ತದೆ.

ನಮ್ಮ ಸರ್ಕಾರ ಬಂದ ಮೇಲೆ ರೈತರ ಆತ್ಮಹತ್ಯೆ ಕಡಿಮೆಯಾಗಿದೆ. ಬಿಜೆಪಿ ಅವಧಿಯಲ್ಲೂ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನಾವು ಪರಿಹಾರ ನೀಡುತ್ತೇವೆ ಎಂದಿದ್ದಾರೆ.

Leave A Reply

Your email address will not be published.