Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಶತ್ರು ಸಂಹಾರಕ್ಕೆ ಬಲಿಷ್ಠ ತಾಂತ್ರಿಕ ತಂತ್ರ ಲಿಂಬೆಹಣ್ಣಿನ ಸಹಾಯದಿಂದ ನಿಮ್ಮ ಶತ್ರುವನ್ನು ಸರ್ವನಾಶ ಮಾಡಬಹುದು!

0

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಪ್ರತಿಯೊಬ್ಬರ ಜೀವನದಲ್ಲೂ ಕೂಡ ಶತ್ರುಗಳು ಇದ್ದೇ ಇರುತ್ತಾರೆ. ಶತ್ರುಗಳಿಂದ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತಿದ್ದರೆ ಈ ತಂತ್ರವನ್ನು ಮಾಡಿ ಅವರನ್ನು ಸಂಪೂರ್ಣವಾಗಿ ವಶೀಕರಣ ಮಾಡಿಕೊಳ್ಳಲು ಸಾಧ್ಯ. ಶತ್ರುಗಳಿಂದ ಪದೇ ಪದೇ ಸಮಸ್ಯೆಗಳು ಉಂಟಾಗುತ್ತಿದ್ದರೆ ತುಂಬಾ ಹಾನಿಗಳು ಉಂಟಾಗುತ್ತವೆ. ಕೆಲಸ ಕಾರ್ಯ ಮಾಡಿದರೂ ಕೂಡ ಜೀವನದಲ್ಲಿ ನೆಮ್ಮದಿ ಇಲ್ಲ ಶತ್ರುಗಳಿಂದ ನಿಮಗೆ ತೊಂದರೆ ಉಂಟಾಗುತ್ತಿದ್ದರೆ ಈ ಸರಳವಾದ ತಂತ್ರವನ್ನ ಮಾಡಿ ಖಂಡಿತವಾಗಿಯೂ ಬದಲಾವಣೆಯನ್ನು ಕಾಣುತ್ತೀರಿ.

ಪೂರ್ಣವಾಗಿ ಶತ್ರುಗಳು ಕೈ ವಶವಾಗುತ್ತಾರೆ. ಈ ತಂತ್ರವನ್ನ ಮಾಡುವುದರಿಂದ. ಒಂದು ಹಾಳೆಯ ಮೇಲೆ ನೀವು ಕುಂಕುಮದಿಂದ ತ್ರಿಕೋನ ಚಿಹ್ನೆಯನ್ನು ಹಾಕಿಕೊಳ್ಳಬೇಕು. ನಿಂಬೆ ಹಣ್ಣನ್ನ ತೆಗೆದುಕೊಂಡು ನೀವು ಯಾವ ಶತ್ರುಗಳನ್ನ ವಶ ಮಾಡಿಕೊಳ್ಳಬೇಕು ಅಂದುಕೊಂಡಿದ್ದೀರಾ ಅವರ ಹೆಸರುಗಳನ್ನು ಆ ಮೂರು ಲಿಂಬೆಹಣ್ಣಿನ ಮೇಲೆ ಬರೆಯಬೇಕು. ನಿಂಬೆಹಣ್ಣಿನ ಮೇಲೆ ಹೆಸರನ್ನ ಬರೆದ ನಂತರ 2 ಭಾಗಗಳಾಗಿ ಮೂರು ಲಿಂಬೆಹಣ್ಣನ್ನು ಕತ್ತರಿಸಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಿಮ್ಮ ಶತ್ರುಗಳನ್ನ ನೆನಪು ಮಾಡಿಕೊಳ್ಳುತ್ತಾ ನೀವು ಅವರ ಹೆಸರನ್ನು ಹೇಳಬೇಕು. ನಿಂಬೆ ಹಣ್ಣಿನ ಮೇಲೆ ಅರಿಶಿನ ಹಾಕಬೇಕು. ನೀವು ಒಂದು ಕಾಗದದ ಮೇಲೆ ತ್ರಿಕೋನ ವನ್ನ ಹಾಕಿಕೊಂಡಿರುತ್ತೀರಿ ಆ ತ್ರಿಕೋನ ಬದಿ ಬದಿಯಲ್ಲಿ ಆ ಲಿಂಬೆ ಹಣ್ಣನ್ನ ಇಟ್ಟು ಮಧ್ಯದಲ್ಲಿ ಒಂದು ದೀಪವನ್ನು ಹಚ್ಚಿ ಇಡಬೇಕು.  ಓಂ ಯಕ್ಷರೂಪಿಣಿ  ರುಂಡ ಮಾಲಿನಿ  ಕುರು ಕುರು ಸ್ವಾಹ ಈ ಮಂತ್ರವನ್ನು ನೀವು ಪಟನೆ ಮಾಡಬೇಕು.  ಈ ಮಂತ್ರವನ್ನ ನೀವು 51 ಬಾರಿ ಪಟನೆಯ ಮಾಡಬೇಕು ಈ ರೀತಿ ಮಾಡುವುದರಿಂದ ಶತ್ರುಗಳನ್ನ ಸಂಪೂರ್ಣವಾಗಿ ವಶ ಮಾಡಿಕೊಳ್ಳಲು ಸಾಧ್ಯವಾಗುತ್ತಾರೆ.

ಮತ್ತು ಶತ್ರುಗಳಿಂದ ನಿಮಗೆ ಯಾವುದೇ ರೀತಿಯ ತೊಂದರೆಗಳು ಎಂಬುದು ಬರುವುದಿಲ್ಲ ಶತ್ರುಗಳು ಸಂಪೂರ್ಣವಾಗಿ ನಾಶವಾಗಲು ಸಾಧ್ಯವಾಗುತ್ತದೆ. ಈ ರೀತಿಯ ತಂತ್ರವನ್ನು ಮಾಡುವುದರಿಂದ ಸಂಪೂರ್ಣವಾಗಿ ನಿಮ್ಮ ಜೀವನದಲ್ಲಿ ಶತ್ರುಗಳ ಸಮಸ್ಯೆಯೂ ಬರುವುದಿಲ್ಲ ಇದನ್ನು ನೀವು ತುಂಬಾ ನಿಷ್ಠೆಯಿಂದ ಮಾಡಬೇಕು ಇದನ್ನ ಮಾಡುವುದರಿಂದ ಒಳ್ಳೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಮತ್ತು ಇದರಿಂದ ನೀವು ಹೆಚ್ಚು ಒಳಿತನ್ನ ಕಾಣಲು ಸಾಧ್ಯವಾಗುತ್ತದೆ. ಶತ್ರುಗಳು ಸಂಪೂರ್ಣವಾಗಿ ನಾಶವಾಗುತ್ತಾರೆ. ಈ ತಂತ್ರ ತುಂಬಾ ಶಕ್ತಿಶಾಲಿಯಾಗಿದೆ

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Leave A Reply

Your email address will not be published.