Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ರಾಮನಗರ: ಬೈಕ್ಗೆ ಕಾರು ಡಿಕ್ಕಿ ತಂದೆ – ಮಗಳು ಸಾವು.!

0

 

ರಾಮನಗರ: ಮಾಗಡಿ ತಾಲ್ಲೂಕಿನ ಜಮಾಲ್ ಪಾಳ್ಯದಲ್ಲಿರುವ ವೆಂಕಟ್ ಶಾಲೆ ಮುಂಭಾಗ ಸೋಮವಾರ ಬೆಳಿಗ್ಗೆ ಬೈಕ್ಗೆ ಕಾರು ಡಿಕ್ಕಿಯಾಗಿ ತಂದೆ, ಮಗಳು ಸಾವನ್ನಪ್ಪಿದ್ದಾರೆ.

ಕಲ್ಯಾ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಯೋಗೇಶ್ (45) ಹಾಗೂ ಅವರ ಪುತ್ರಿ ಹೇಮಶ್ರೀ (14) ಮೃತರು.

ಯೋಗೇಶ್ ಮಗಳನ್ನು ಶಾಲೆಗೆ ಬಿಡಲು ಬೈಕ್ನಲ್ಲಿ ಹೋಗುತ್ತಿದ್ದ ಸಂದರ್ಭ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.