Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕುರುಬ ಸಮಾಜವನ್ನು ಎಸ್​ಟಿಗೆ ಸೇರ್ಪಡೆಗೆ ಶಿಫಾರಸು.!

0

 

ಬೆಂಗಳೂರು: ಹೌದು ರಾಜ್ಯದಲ್ಲಿರುವ ಕುರುಬ ಸಮಾಜವನ್ನು ಎಸ್​ಟಿಗೆ ಸೇರ್ಪಡೆ ಮಾಡುವಂತೆ ಕೋರಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

ಈ ಬಗ್ಗೆ ಕರ್ನಾಟಕ ಬುಡಕಟ್ಟು ಸಂಸ್ಥೆ ನೀಡಿದ ವರದಿ ಆಧಾರದ ಮೇಲೆ ಮಂಗಳವಾರ ನಡೆದ ಅಧಿವೇಶನದಲ್ಲಿ ಈ ನಿರ್ಧಾರ ಕೈಗೊಂಡು ಕೇಂದ್ರಕ್ಕೆ ಪತ್ರ ಬರೆದಿದೆ.

ಈ ಹಿಂದೆ 2020-21ರಲ್ಲಿ ಸಮುದಾಯದ ಮುಖಂಡರು ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿದ್ದರು. ಇದರನ್ವಯ ವರದಿ ನೀಡುವಂತೆ ಬುಡಕಟ್ಟು ಸಂಸ್ಥೆಗೆ ಸರ್ಕಾರ ಸೂಚಿಸಿತ್ತು.

 

Leave A Reply

Your email address will not be published.