ಶನಿ ಗ್ರಹ ಕಾರಕತ್ವ: ಮಕರ, ಕುಂಭದ ಅಧಿಪತಿಯ ಗುಣ, ಶಕ್ತಿಗಳ ಬಗ್ಗೆ ತಿಳಿದುಕೊಳ್ಳಿ

WhatsApp
Telegram
Facebook
Twitter
LinkedIn

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಶಾಸ್ತ್ರದಲ್ಲಿ ಗ್ರಹಗಳ ಕಾರಕತ್ವ ತುಂಬಾ ಮುಖ್ಯವಾದುದು. ಎಂದರೆ ಪ್ರತಿ ಗ್ರಹವೂ ಕೆಲವು ನಿರ್ದಿಷ್ಟ ಅಂಶಗಳು, ಸಂಬಂಧಗಳು ಮತ್ತು ಜೀವನದ ಘಟನೆಗಳನ್ನು ಸಂಕೇತಿಸುವುದೇ ಅದರ ಕಾರಕತ್ವ. ಉದಾಹರಣೆಗೆ, ಸೂರ್ಯನು ತಂದೆ ಅಥವಾ ರಾಜನ ಸಂಕೇತವಾದರೆ, ಚಂದ್ರನು ತಾಯಿಯ ಸಂಕೇತ.

ಈ ಕಾರಕತ್ವಗಳು ಜಾತಕದ ವಿಶ್ಲೇಷಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

ಏಕೆಂದರೆ ಅವು ನಿರ್ದಿಷ್ಟ ವಿಷಯಗಳ ಸಂಭವನೀಯತೆಯನ್ನು ಮತ್ತು ಅವುಗಳ ಫಲಿತಾಂಶಗಳನ್ನು ನಿರ್ಧರಿಸಲು ಸಹಾಯ ಮಾಡುತ್ತವೆ. ಈ ಕಾರಕತ್ವದ ಆಧಾರದಲ್ಲಿ ಮತ್ತು ಜಾತಕದಲ್ಲಿ ಅನ್ಯ ರಾಶಿಗಳ ಸ್ಥಿತಿಗತಿಯ ಆಧಾರದಲ್ಲಿ ಜ್ಯೋತಿಷ್ಯದ ಲೆಕ್ಕಾಚಾರ ನಡೆಯುತ್ತದೆ. ಮಕರ ಮತ್ತು ಕುಂಭದ ಅಧಿಪತಿಯಾಗಿರುವ ಶನಿ ಗ್ರಹ ಮನುಷ್ಯನ ಜಾತಕದ ಮೇಲೆ ಪ್ರಭಾವ ಬೀರಬಹುದಾದ ಗುಣಗಳನ್ನು ತಿಳಿದುಕೊಳ್ಳೋಣ.

ಶನಿ ಗ್ರಹ: ಮಕರ ಮತ್ತು ಕುಂಭದ ಅಧಿಪತಿ ಶನಿ ದೇವ. ಶನಿ ಗ್ರಹ ಇಲ್ಲಿ ಪೃಥ್ವಿ ತತ್ವ ಹಾಗೂ ವಾಯು ತತ್ವದ ಅಧಿಪತಿಯಾಗಿದ್ದಾನೆ. ಇಲ್ಲಿ ಕುಂಭದ ಶನಿಗೆ ಬಹಳ ಮಹತ್ವ ಉಂಟು. ಅಂದರೆ ವಾಯು ತತ್ವದ ಶನಿ ದೇವನಿಗೆ. ಹಾಗೆಯೇ ಮಿಥುನದ ವಾಯು ತತ್ವದ ಬುಧನಿಗೆ ಮಹತ್ವ ಇದೆ. ಇವರುಗಳು ಬಡಕಲು ಶರೀರದವರು ಆಗಿರುತ್ತಾರೆ. ಇವರದ್ದು ಬಣ್ಣ ಕಪ್ಪು. ರೋಗಗ್ರಸ್ಥರಾಗಿ ಕಾಣಿಸುತ್ತಾರೆ. ಒಳ್ಳೆಯ ಶ್ರಮ ಜೀವಿಗಳು ಆಗಿರುತ್ತಾರೆ. ಕುಂಭ ರಾಶಿಯವರು ತತ್ವಜ್ಞಾನಿಗಳು ಆಗಿರುತ್ತಾರೆ.

ಇವರು ಸಿದ್ಧಾಂತದ ಮೇಲೆ ನಂಬಿಕೆಯನ್ನು ಇಡುವವರು. ಯಾರೂ ಮಾಡದ ಕೆಲಸವನ್ನು ಇವರು ಮಾಡುತ್ತಾರೆ. ಇವರು ತಾಂತ್ರಿಕ ವರ್ಗದಲ್ಲಿ ಕೆಲಸವನ್ನು ಮಾಡುವವರು ಆಗಿರುತ್ತಾರೆ. ಯಾವಾಗಲೋ ಮನೆಗೆ ಬರುತ್ತಾರೆಂದರೆ, ಅವರುಗಳು ಶನಿ ತತ್ವದವರು. ಇವರುಗಳು ಒಳ್ಳೆಯ ಸಮಾಜ ಸೇವಕರು ಆಗಿದ್ದಾರೆ. ಅದೇ ಗುರು ತತ್ವದವರು, ಸಮಾಜ ಕಲ್ಯಾಣಕ್ಕೆ ಪ್ರಾತಿನಿಧ್ಯ ಕೊಡುವವರು ಆಗಿದ್ದಾರೆ. ಬಹಳ ಮುಖ್ಯವಾಗಿ ಇವರುಗಳು ಒಳ್ಳೆಯ ನ್ಯಾಯವಾದಿಗಳು. ಗೆಲ್ಲುವ ತನಕ ಹೋರಾಟವನ್ನು ಮಾಡುವಂತಹ ನಿಧಾನಿಗಳು. ಕಾರಣ ಶನಿಯು ಮಂದ ಗ್ರಹ. ತಾಳ್ಮೆ ಬಹಳ ಇರುತ್ತದೆ. ಅದೇ ಬುಧ ಗ್ರಹ ಬೇಗ ಹೋಗಿ ಕೆಲಸವನ್ನು ಮುಗಿಸಿಯೇ ಬಿಡುತ್ತಾರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ತಾಳ್ಮೆಯ ಗ್ರಹ ಆಗಿದ್ದರಿಂದ ಕೆಟ್ಟ ಶನಿ ಇದ್ದಲ್ಲಿ ಅವರು ಬಹಳ ಮೋಸಗಾರರು ಆಗಿರುತ್ತಾರೆ. ಕಳ್ಳತನ ಮಾಡುವವರು, ಕೆಟ್ಟ ಚಟಗಳಿಗೆ ಬಲಿಯಾಗುವವರು, ಇವರುಗಳು ಕೆಟ್ಟದ್ದನ್ನು ಮಾಡಲೂ ತಾಳ್ಮೆಯಿರುತ್ತದೆ. ತಂತ್ರಜ್ಞಾನ ಒಳ್ಳೆಯ ರೀತಿಯಲ್ಲಿ ನಿಭಾಯಿಸುವವರು, ಹಾಗೂ ಸಂಶೋಧನೆಯನ್ನು ಮಾಡುವವರು ಆಗಿರುತ್ತಾರೆ. ಬಡಕಲು ಶರೀರವಾದರೂ ಒಳ್ಳೆಯ ಬಲವಿರುವಂತಹ ಮೂಳೆಗಳನ್ನ ಹೊಂದಿದವರು. ಆದರೆ ಅದೇ ಮೂಳೆಯಲ್ಲಿ ಶಕ್ತಿ ಹೀನತೆಯನ್ನೂ ಕಾಣುವವರು.

ಇವರಿಗೆ ಮೊಣಕಾಲಿನ ನೋವು ಕಾಣಿಸಿಕೊಳ್ಳುತ್ತವೆ. ಹೊಟ್ಟೆ ಸಂಬಂಧಿತ ತೊಂದರೆಗಳು ಸರ್ವೇ ಸಾಮಾನ್ಯ. ಜನ ಸಂಘಟನೆಯನ್ನು ಮಾಡುವವರು ಆಗಿರುತ್ತಾರೆ. ಅದೇ ಮುಷ್ಕರವನ್ನೂ ಮಾಡುವವರು ಆಗಿರುತ್ತಾರೆ. ಕೊಳಕು ವಸ್ತ್ರವನ್ನು ಧರಿಸುವವರು. ಕೊಳಕು ಮನೆಯಲ್ಲಿ ನೆಲೆಸುತ್ತಾ ಇರುತ್ತಾರೆ. ಯಾರಿಗೆ ಶನಿಯು ಪ್ರಬಲವಾಗಿದ್ದಾನೋ, ಅವರುಗಳು ಕಲ್ಲಿನ ಇಟ್ಟಿಗೆಯ ಮನೆಯನ್ನ ಕಟ್ಟುವವರು. ಅದೇ ಕೆಟ್ಟ ಶನಿ ಇದ್ದಲ್ಲಿ, ಹಂಚಿನ ಮನೆಯಲ್ಲಿ ತಂಗುವವರು. ಬಾಗಿಲು ತೂತಾಗಿ ಕಾಣಿಸುತ್ತದೆ.

ಇನ್ನು, ಕುಜ (ಮಂಗಳ) ಗ್ರಹದಷ್ಟೇ ಪ್ರಭಾವ ಹೊಂದಿರುವ ಗ್ರಹವಾಗಿದೆ. ಕುಜನ ತತ್ವವನ್ನು ಹೊಂದಿರುವ ಗೃಹ ಕೇತು. ರಾಹು ಗ್ರಹವು ಶನಿ ತತ್ವದ ಮೇಲೆಯೇ ನಿರ್ಧರಿಸಿದೆ. ಅಂದರೆ ರಾಹುವಿನ ತತ್ವಗಳೆಲ್ಲಾ ಶನಿಯ ತತ್ವದ್ದು. ಅದೇ ಕೇತು ಗ್ರಹವು, ಕುಜ ಗ್ರಹದ ಮೇಲೆಯೇ ನಿರ್ಧರಿಸಿದೆ. ಕೇತುವಿನ ತತ್ವಗಳೆಲ್ಲಾ ಕುಜನ ತತ್ವದ್ದು ಆಗಿರುತ್ತದೆ.

ಲೋಹ: ಕಬ್ಬಿಣ

ಸಂಖ್ಯೆ: 8

ಕಾರಕತ್ವ: ಆಯುಷ್ಯ

ಉಚ್ಚರಾಶಿ: ತುಲಾ

ನೀಚ ರಾಶಿ: ಮೇಷ

ಉಚ್ಚಾಂಷ: 2೦

ದಿಕ್ಕು: ಪಶ್ಚಿಮ

ಅಂಗಾಂಗ: ಸ್ನಾಯು

ಇಂದ್ರಿಯ: ಚರ್ಮ

ಧಾನ್ಯ: ಎಳ್ಳು

ಕಾರಕ: ವಾತ

ದೃಷ್ಟಿ: 3, 7, ಮತ್ತು 10

ಮಿತ್ರ ಗ್ರಹಗಳು: ಶುಕ್ರ ಮತ್ತು ಬುಧ

ಶತ್ರು ಗ್ರಹ: ಸೂರ್ಯ ಮತ್ತು ಕುಜ

ದಶಾವರ್ಷ: 19 ವರ್ಷಗಳು

ಸಮ ಗ್ರಹ: ಚಂದ್ರ ಮತ್ತು ಗುರು

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon