Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ರೈತರಿಗೆ ಶಾಕ್ ಸುದ್ದಿ.! ಈ ಬಾರಿ ರಾಜ್ಯದಲ್ಲಿ ಮುಂಗಾರು ದುರ್ಬಲ.!

0

 

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ದುರ್ಬಲಗೊಂಡಿದೆ. ಏಪ್ರಿಲ್‌ನಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಈ ಬಾರಿ ಕೃಷಿ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಉಂಟಾಗಿದೆಯಂತೆ.!

ಕಳೆದ ವರ್ಷ ಈ ವೇಳೆಗೆ 0.64 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿತ್ತು. ಈ ಬಾರಿ ಕೇವಲ 0.28 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಮಾಡಲಾಗಿದೆ. ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿಯೂ ಸುಳಿಗಾಳಿಗಳು ಸಂಭವಿಸಿಲ್ಲ. ಆದ್ದರಿಂದ ಮಳೆ ಕಡಿಮೆಯಾಗಿದೆ. !

Leave A Reply

Your email address will not be published.