Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧೆ.!

0

 

 

ಬೆಂಗಳೂರು: ಮಾಜಿ CM ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಜತೆಗೆ ಕೋಲಾರದಿಂದಲೂ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

ರಾಹುಲ್‌ ಗಾಂಧಿ ಏ.9ರಂದು ಕೋಲಾರಕ್ಕೆ ಆಗಮಿಸುತ್ತಿದ್ದು ಅದಕ್ಕೂ ಮೊದಲು ಸಿದ್ದು ಕೋಲಾರ ಸ್ಪರ್ಧೆ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ.

ಆ ಮೂಲಕ ಕೋಲಾರದ ರಾಹುಲ್‌ ಭೇಟಿ ಉಸ್ತುವಾರಿಯನ್ನು ಅವರೇ ನೋಡಿಕೊಳ್ಳುತ್ತಾರೆ. ಕೋಲಾರದಿಂದ ಕಣಕ್ಕಿಳಿಯಲು ಸಿದ್ದು ಅವರೇ ಒಲವು ವ್ಯಕ್ತಪಡಿಸಿದ್ದು, ಅದಕ್ಕೆ ಹೈಕಮಾಂಡ್‌ ಕೂಡ ಒಪ್ಪಿಗೆ ಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.

Leave A Reply

Your email address will not be published.