Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಬಗ್ಗೆ ಸಿದ್ದರಾಮಯ್ಯರು ಹೇಳಿದ್ದು ಇದು.!

0

 

ಬೆಂಗಳೂರು: ರಾಜ್ಯದ ಗಡಿಯ 865 ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿಗೊಳಿಸಿರುವುದನ್ನು ತಕ್ಷಣ ವಾಪಸ್ ಪಡೆಯಬೇಕೆಂದು ಮಾಜಿ CM ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ ಮಹಾರಾಷ್ಟ್ರ ಸರ್ಕಾರದ ಈ ಕ್ರಮ ಉದ್ಧಟತನದಿಂದ ಕೂಡಿದೆ. ರಾಜ್ಯದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಅವಕಾಶ ನೀಡಲ್ಲ ಎಂದು CM ಬೊಮ್ಮಾಯಿ ಮತ್ತು ಅಮಿತ್‌ ಶಾ ಭರವಸೆ ನೀಡಿದ್ದರು. ಇಬ್ಬರ ಮಾಹಿತಿಗೆ ಅಲ್ಲಿನ ಸಿಎಂ ಕವಡೆಕಾಸಿನ ಕಿಮ್ಮತ್ತು ಕೊಟ್ಟಿಲ್ಲ. ಕನ್ನಡಿಗರು ಇದನ್ನು ಸಹಿಸುವುದಿಲ್ಲ ಎಂದಿದ್ದಾರೆ.

Leave A Reply

Your email address will not be published.