ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಟ್ಟದ ಮೇಲೆ ಹರಿದಾಡುವ ಇಲಿ
ಕಾದಿರ್ದ ಬೆಕ್ಕ ತಪ್ಪಿಸಿ,
ಬೆಕ್ಕಿನ ಕಣ್ಣೊಳಡಗಿತ್ತು !
ಕಣ್ಣೂ ಇಲಿಯೂ ಕೂಡೆ
ಗುಹೇಶ್ವರಲಿಂಗವ ಕಂಡುದಿಲ್ಲ.
-ಅಲ್ಲಮಪ್ರಭುದೇವರು
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಟ್ಟದ ಮೇಲೆ ಹರಿದಾಡುವ ಇಲಿ
ಕಾದಿರ್ದ ಬೆಕ್ಕ ತಪ್ಪಿಸಿ,
ಬೆಕ್ಕಿನ ಕಣ್ಣೊಳಡಗಿತ್ತು !
ಕಣ್ಣೂ ಇಲಿಯೂ ಕೂಡೆ
ಗುಹೇಶ್ವರಲಿಂಗವ ಕಂಡುದಿಲ್ಲ.
-ಅಲ್ಲಮಪ್ರಭುದೇವರು
















































Get the latest news, updates, and exclusive content delivered straight to your WhatsApp.
Powered By KhushiHost