ಇಂದು ಬೆಂಗಳೂರು ಕರಗ ಲಕ್ಷಾಂತರ ಭಕ್ತರು ಭಾಗಿ.!

 

 

ಬೆಂಗಳೂರು: ಇಂದು ಐತಿಹಾಸಿಕ ಬೆಂಗಳೂರು ದ್ರೌಪದಮ್ಮ ಕರಗ ಶಕ್ತ್ಯೋತ್ಸವ ಮಧ್ಯರಾತ್ರಿ ನಡೆಯಲಿದೆ. ಇದಕ್ಕಾಗಿ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್ ಸೇರಿದಂತೆ ಹಳಏ ಬೆಂಗಳೂರು ಪ್ರದೇಶವನ್ನು ಸಿಂಗಾರಗೊಳಿಸಲಾಗಿದೆ.

Advertisement

ಪ್ರತಿ ವರ್ಷ ಚೈತ್ರ ಮಾಸದಂದು ನಡೆಯಲಿರುವಂ ಬೆಂಗಳೂರು ಕರಗ ಶಕ್ತ್ಯೋತ್ಸವವು ಮಂಗಳವಾರ ಮಧ್ಯರಾತ್ರಿ 12.30ರಿಂದ ಆರಂಭಗೊಳ್ಳಲಿದೆ. ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಆರಂಭವಾಗುವ ಕರಗ ಮೆರವಣಿಗೆ, ನಗರದ ವಿವಿಧ ಬಡಾವಣೆಗಳಿಗೆ ತೆರಳಿ, ಬುಧವಾರ ಮುಂಜಾನೆ ವಾಪಾಸ್ಸು ಧರ್ಮರಾಯನ ಸ್ವಾಮಿ ದೇವಸ್ಥಾನಕ್ಕೆ ಬಂದು ಸೇರಲಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement