ಇಸ್ರೇಲ್ ದೇಶದಲ್ಲಿರುವವರಿಗೆ ಸಹಾಯವಾಣಿ

 

ದಾವಣಗೆರೆ, : ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಸ್ರೇಲ್ ದೇಶಗಳಲ್ಲಿ ದಾವಣಗೆರೆ ಜಿಲ್ಲೆಯ ಪ್ರಜೆಗಳಿದ್ದಲ್ಲಿ ಅವರಿಗೆ ಸಹಾಯವಾಣಿ .!

ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಇಸ್ರೇಲ್ ದೇಶಕ್ಕೆ ಹೋಗಿರುವ ಮತ್ತು ಅಲ್ಲಿ ವಾಸವಾಗಿರುವ  ದಾವಣಗೆರೆ ಜಿಲ್ಲೆಯ ಪ್ರಜೆಗಳಿದ್ದಲ್ಲಿ, ದಾವಣಗೆರೆ ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞರ ದೂ. ಸಂ. 6361382915   ಅಥವಾ ರಾಜ್ಯ ಸರ್ಕಾರದ ತುರ್ತು ದೂ. ಸಂ.

Advertisement

080-2234067ಮತ್ತು 080-22253707  ಗೆ ಸಂಪರ್ಕಿಸಿ ಅವರ ಬಗ್ಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement