ತಡರಾತ್ರಿ ಫುಡ್ಸ್‌ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ​​ ಮೆಕ್ಕೆಜೋಳ ಕುಸಿತ ಮೂವರು ಸಾವು.!

 

ವಿಜಯಪುರ:  ಇಲ್ಲಿನ ರಾಜಗುರು ಫುಡ್ಸ್‌ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ​ ಮೆಕ್ಕೆಜೋಳ ಕುಸಿತ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ರಾಶಿಯೊಳಗೆ ಸಿಲುಕಿದ್ದ ಮೂವರು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದೆ.

ಮೃತರು ಬಿಹಾರ ಮೂಲದ ರಾಜೇಶ್ ಮುಖಿಯಾ(25), ರಾಮ್ರೀಜ್ ಮುಖಿಯಾ (29) ಸಂಬೂ ಮುಖಿಯಾ(26) ಎಂದು ತಿಳಿದುಬಂದಿದೆ.

Advertisement

ರಕ್ಷಣಾ ತಂಡ ಸೋನುಕುಮಾರ್ ಎಂಬಾತನನ್ನು ರಕ್ಷಿಸಿದೆ. ರಾಶಿಯೊಳಗೆ 6 ರಿಂದ 7 ಜನ ಕಾರ್ಮಿಕರು ಸಿಲುಕಿದ್ದಾರೆ. ಸ್ಥಳೀಯ ಪೊಲೀಸ್​ ಅಧಿಕಾರಿಗಳು ಮತ್ತು ಎರಡು ಎಸ್​​ಡಿಆರ್​ಫ್​ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement