ಪ್ರತಿದಿನ ಶತ್ರುವಿನ ಕಾಡಾಟದಿಂದ ಶತ್ರುಭಯದಿಂದ ನರಳುತ್ತಿದ್ದರೆ  ಈ ರೀತಿಯಾಗಿ ಶತ್ರುನಾಶ ತಂತ್ರ ಮಾಡಬಹುದು.

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕೆಲ ವ್ಯಕ್ತಿಗಳು ಯಾವುದೇ ತಪ್ಪನ್ನು ಮಾಡದಿದ್ದರೂ ಸಹ ಅವರನ್ನು ಶತ್ರುಗಳು ಕಾಡುತ್ತಿರುತ್ತಾರೆ ಮತ್ತು ಮಾಡುವ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಹಿಂದಿನಿಂದ ಪಿತೂರಿಯನ್ನು ಮಾಡುತ್ತಿರುತ್ತಾರೆ. ಇದರಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ತೊಂದರೆ ಆಗುತ್ತಿರುತ್ತದೆ. ಈ ರೀತಿಯ ಶತ್ರುಗಳಿಂದ ಮುಕ್ತಿ ಹೊಂದಲು ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ

Advertisement

ಮೊದಲಿಗೆ ಒಂದು ತೆಂಗಿನಕಾಯಿಯನ್ನು ತೆಗೆದುಕೊಳ್ಳಬೇಕು ಹಾಗೂ ಆ ತೆಂಗಿನಕಾಯಿಯಲ್ಲಿ ನೀರು ಸಂಪೂರ್ಣವಾಗಿ ಬತ್ತಿ ಹೋಗಿರಬೇಕು ಮತ್ತು ಅದರ ಜೊತೆಗೆ ತೆಂಗಿನಕಾಯಿಯ ಜುಟ್ಟು ಇರಬೇಕು. ತೆಂಗಿನಕಾಯಿ ಜೊತೆಗೆ ಸ್ವಲ್ಪ ಸಾಸಿವೆ ಎಣ್ಣೆ ಮತ್ತು ಕುಂಕುಮವನ್ನು ಇಟ್ಟುಕೊಂಡಿರಬೇಕು. ಕುಂಕುಮವನ್ನು ಸಾಸಿವೆ ಎಣ್ಣೆಯಲ್ಲಿ ಹಾಕಿ ಹೆಸರನ್ನು ಬರೆಯುವ ರೀತಿ ಹದ ಮಾಡಿಕೊಳ್ಳಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮಂಗಳವಾರ, ಶನಿವಾರ, ಅಮಾವಾಸ್ಯೆ ಹಾಗೂ ಹುಣ್ಣಿಮೆಯ ದಿನ ಈ ಪ್ರಯೋಗವನ್ನು ಮಾಡಬೇಕು. ತೆಂಗಿನಕಾಯಿ ಮೇಲೆ ಕುಂಕುಮ ಹಾಗೂ ಸಾಸಿವೆ ಎಣ್ಣೆಯ ಸಹಾಯದಿಂದ ಶತ್ರುವಿನ ಹೆಸರನ್ನು ಬರೆದ ಮೇಲೆ ದುರ್ಗಾದೇವಿ, ಕಾಳಿಕಾ ದೇವಿ, ಚಂಡಿಕೆ ದೇವಿ, ಚಾಮುಂಡಿ ದೇವಿ ಹೀಗೆ ಉಗ್ರ ಸ್ವರೂಪವಿರುವ ದೇವಸ್ಥಾನಗಳಿಗೆ ತೆಂಗಿನಕಾಯಿಯನ್ನು ತೆಗೆದುಕೊಂಡು ಹೋಗಬೇಕು. ತದನಂತರ ದೇವಿಯ ಪಾದದ ಅಡಿ ತೆಂಗಿನಕಾಯಿಯನ್ನು ಇಟ್ಟು ಶತ್ರು ನಾಶವಾಗುವಂತೆ ಸಂಕಲ್ಪವನ್ನು ಮಾಡಿಕೊಳ್ಳಬೇಕು.

ಒಂದು ವೇಳೆ ದೇವಸ್ಥಾನದಲ್ಲಿ ಅರ್ಚಕರು ತೆಂಗಿನಕಾಯಿಯನ್ನು ಇಡಲು ಅವಕಾಶ ಕೊಡಲಿಲ್ಲವೆಂದರೆ, ದೇವಸ್ಥಾನದ ಪ್ರಾಂಗಣದಲ್ಲಿ ಶತ್ರುನಾಶ ಆಗಲಿ ಎಂದು ಸಂಕಲ್ಪವನ್ನು ಮಾಡಿಕೊಂಡು ತೆಂಗಿನಕಾಯಿಯನ್ನು ಒಡೆಯಬೇಕು. ತೆಂಗಿನ ಕಾಯಿಯನ್ನು ಒಡೆದು ನಂತರ ಯಾವುದೇ ಕಾರಣಕ್ಕೂ ತೆಂಗಿನಕಾಯಿಯ ಚೂರನ್ನು ತೆಗೆದುಕೊಂಡು ಬರಬಾರದು.ಈ ರೀತಿ ಮಾಡಿದರೆ ಶತ್ರು ನಾಶವಾಗುವುದು ಖಚಿತ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement