ಬಯಲು ಸೀಮೆಯ ಜನತೆಗೆ ಗುಡ್ ನ್ಯೂಸ್: ಡಿಕೆಶಿ.!

 

ಬೆಂಗಳೂರು: ಮಧ್ಯ ಮತ್ತು ದಕ್ಷಿಣ ಕರ್ನಾಟಕದ ಏಳು ಬರಪೀಡಿತ ಜಿಲ್ಲೆಗಳಿಗೆ ನೀರು ಒದಗಿಸುವ ಉದ್ದೇಶದ ಎತ್ತಿನಹೊಳೆ ಯೋಜನೆಯನ್ನು ಸೆಪ್ಟೆಂಬರ್ 6 ರಂದು ಗೌರಿ ಹಬ್ಬದಂದು ಸಾರ್ವಜನಿಕರಿಗೆ ಸಮರ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ತಿಳಿಸಿದ್ದಾರೆ.

ಇದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರಿಗೆ ಹಬ್ಬದ ಉಡುಗೊರೆಯಾಗಿದೆ. ಪಕ್ಷಾತೀತವಾಗಿ ಅನೇಕ ನಾಯಕರು ಈ ಯೋಜನೆಗಾಗಿ ಹೋರಾಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ನಾನು ಈ ಯೋಜನೆಯನ್ನು ಸವಾಲಾಗಿ ತೆಗೆದುಕೊಂಡು ಸಮರೋಪಾದಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದೇನೆ ಎಂದು ಜಲಸಂಪನ್ಮೂಲ ಖಾತೆಯನ್ನೂ ಹೊಂದಿರುವ ಶಿವಕುಮಾರ ಸುದ್ದಿಗಾರರಿಗೆ ತಿಳಿಸಿದರು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement