21 ಬಾರಿ ಈ ಮಂತ್ರವನ್ನು ಜಪಿಸುವುದರಿಂದ ಶತ್ರು ನಾಶವಾಗುವುದು ಖಚಿತ

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ವೇಳೆ ಶತ್ರುಗಳು ನಿಮಗೆ ಹಲವಾರು ರೀತಿಯಲ್ಲಿ ಕಾಟವನ್ನು ಕೊಡುತ್ತಿದ್ದರೆ, ಅವರನ್ನು ನೀವು ಸಂಪೂರ್ಣವಾಗಿ ನಾಶ ಮಾಡಬೇಕು ಎಂದು ಅಂದುಕೊಂಡಿದ್ದರೆ ಈ ವಿಶೇಷವಾದ ಒಂದು ಮಂತ್ರವನ್ನು ಶುಕ್ರವಾರದ ದಿನ ಅಥವಾ ಭಾನುವಾರದ ದಿನ ರಾತ್ರಿಯ ಸಮಯದಲ್ಲಿ ಈ ಒಂದು ಮಂತ್ರವನ್ನು ಪಠಿಸಬೇಕು.

Advertisement

 

ಶತ್ರುಗಳನ್ನು ನಿಮ್ಮ ಜೀವನದಿಂದ ನಾಶಮಾಡಲು ಈ ಮಂತ್ರವನ್ನು ಶುಕ್ರವಾರ ಅಥವಾ ಭಾನುವಾರದ ದಿನದಂದು ಕೇವಲ 21 ಬಾರಿ ಜಪಿಸಬೇಕು. ಈ ಮಂತ್ರವನ್ನು ಯಾರು ಇಲ್ಲದ ನಿರ್ಜನ ಪ್ರದೇಶದಲ್ಲಿ ಕುಳಿತುಕೊಂಡು ಜಪಿಸಬೇಕು. ಈ ಮಂತ್ರವನ್ನು ಹೇಳಬೇಕಾದರೆ ಯಾವುದೇ ರೀತಿಯ ಹೆಸರನ್ನು ಸೇರಿಸಿಕೊಳ್ಳದೇ ಮಂತ್ರವು ಹೇಗಿರುತ್ತದೆಯೋ ಹಾಗೆ ಪಠಿಸಬೇಕು.

ಮಂತ್ರವನ್ನು ರಾತ್ರಿಯ ಸಮಯದಲ್ಲಿ ಮಲಗುವ ಮುಂಚೆ ಹೇಳಿ ಮಲಗಿದರೆ ಒಳ್ಳೆಯದು. ಈ ರೀತಿ ಮಂತ್ರ ಜಪಿಸಿ ಮಲಗುವುದರಿಂದ ನಿಮ್ಮ ಶತ್ರುವು ಕೆಲವೇ ದಿನಗಳಲ್ಲಿ ನಾಶವಾಗಿ ಅವರು ಯಾವುದಾದರೂ ಒಂದು ತೊಂದರೆಯಲ್ಲಿ ಸಿಲುಕಿ ಹಾಕಿಕೊಳ್ಳುವುದು ಖಚಿತ.

ಓಂ ಶ್ರೀಂ ಹೂಂ ಕ್ಲಿo ಅಘೋ
ಅಘೋರ ಮಮ ಶತ್ರು ನಾಶ

ಈ ಮೇಲಿನ ಮಂತ್ರವನ್ನು ರಾತ್ರಿಯ ಸಮಯದಲ್ಲಿ 21 ಬಾರಿ ಜಪಿಸುವುದರಿಂದ ನಿಮ್ಮ ಶತ್ರುವು ನಿಮ್ಮ ಜೀವನದಿಂದ ದೂರವಾಗುವುದರ ಜೊತೆಗೆ ನಿಮ್ಮ ಕಣ್ಣಿಗೆ ಮತ್ತೊಂದು ಬಾರಿ ಕಾಣಿಸಿಕೊಳ್ಳುವುದಿಲ್ಲ.

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement