ವಚನ —-ಗುಹೇಶ್ವರಯ್ಯ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.ಸ

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

 

ವಚನ: : ಅಕ್ಷರದ ಆದಿಮೂಲವನರಿಯಬಲ್ಲರೆ

ಪ್ರಾಣಲಿಂಗದ ಅಕ್ಷರದ ಹುಟ್ಟಾವಳಿಯು ಸ್ಥೂಲದಲ್ಲಿಹುದು.

ಅಕ್ಷರದ ನಿಲವು ಸೂಕ್ಷ್ಮದಲ್ಲಿಹುದು.

ಮಾತಿಗೆ ಮೊದಲು ಶಬ್ದಮುಗ್ಧವಾಗಿರಲು

ಕಾರಣದಲ್ಲಿಹುದು.

ಇಂತೀ ತ್ರಿವಿಧಪರಿಯ ಭೇದಾಭೇದಂಗಳ ಸಂಬಂಧಿಸಿಕೊಂಡು

ಪ್ರಾಣಲಿಂಗಸಾಹಿತ್ಯವಾದ ಕಾರಣ ಭಕ್ತರ ಶ್ರೀಚರಣಕ್ಕೆ

ನಮೋ ನಮೋ ಎನುತಿರ್ದೆ ಕಾಣಾ

ಗೊಹೇಶ್ವರಪ್ರಿಯ ನಿರಾಳಲಿಂಗ.

 

-ಗುಹೇಶ್ವರಯ್ಯ

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement