ನಂಜುಂಡಶಿವ  ಅವರ ವಚನ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

ವಚನ: : ಆದಿಯನರಿದರು ಮಧ್ಯವನರಿಯರು ಮಧ್ಯವನರಿದರು ಅವಸಾನವನರಿಯರು.

ಅವಸಾನವನರಿದರು ಆದಿಯನರಿಯರು.

ಇಂತಿವರೊಳಗೊಂದನರಿದರು ಒಂದನರಿಯದರೊಂದಜ್ಞಾನಿಗಳಾಗಿ

ಸಂದೇಹಕ್ಕೊಳಗಾದ ಮಂದಮತಿಗಳ ನಾನೆಂತು ನಿಮ್ಮ ಶರಣರಿಗೆಣೆಯೆಂಬೆ,ಪರಮಗುರುವೆ ನಂಜುಂಡಶಿವಾ ?

 

-ನಂಜುಂಡಶಿವ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement