Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ವಚನ —ಚೆನ್ನಬಸವಣ್ಣ

0

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.ಸ

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: : ಬಸವಣ್ಣ ಮತ್ರ್ಯಲೋಕಕ್ಕೆ ಬಂದು ಮಹಾಮನೆಯ ಕಟ್ಟಿ,

ಭಕ್ತಿಜ್ಞಾನವೆಂಬ ಜ್ಯೋತಿಯನೆತ್ತಿ ತೋರಲು

ಸುಜ್ಞಾನವೆಂಬ ಪ್ರಭೆ ಪಸರಿಸಿತಯ್ಯಾ ಜಗದೊಳಗೆ.

ಬೆಳಗಿನೊಳು ತಿಳಿದು ನೋಡಿ ಹರೆದಿದ್ದ ಶಿವಗಣಂಗಳೆಲ್ಲ ನೆರೆದು ಕೂಡಿತಯ್ಯಾ.

ಕೂಡಲಚೆನ್ನಸಂಗಮದೇವಾ ನಿಮ್ಮ ಶರಣ ಬಸವಣ್ಣನ ಕೃಪೆಯಿಂದ

ಪ್ರಭುದೇವರ ನಿಜವನರಿದು ನಿಶ್ಚಿಂತರಾದರಯ್ಯಾ ಶಿವಗಣಂಗಳೆಲ್ಲರು

 

-ಚೆನ್ನಬಸವಣ್ಣ

Leave A Reply

Your email address will not be published.