Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ವಚನ   –ಗಜೇಶ ಮಸಣಯ್ಯ

0

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: ಭಕ್ತನ ಮಠಕ್ಕೆ ಜಂಗಮ ಬಂದು,

ಆ ಭಕ್ತ ಮಾಡಿದಂತೆ ಭಕ್ತಿಯ ಮಾಡಿಸಿಕೊಂಡು,

ಕ್ಷಮಿಸಬಲ್ಲಡೆ ಜಂಗಮ;

ಆ ಕ್ಷಮೆಯೊಳಗೆ ಮಗ್ನನಾಗಬಲ್ಲಡೆ ಭಕ್ತ.

ಉಪಾಧಿಯಾಗಿ ಹೇಳಿ ಮಾಡಿಸಿಕೊಂಬನ್ನಬರ ಭೂತಪ್ರಾಣಿ:

ಬಂದ ಪರಿಯಲ್ಲಿ ಪರಿಣಾಮಿಸಬಲ್ಲಡೆ ಲಿಂಗಪ್ರಾಣಿ.

ಬೇಡಿದಲ್ಲದೆ ಮಾಡೇನೆಂಬೆನ್ನಕ್ಕರ ಫಲದಾಯಕ;

ಬಂದ ಜಂಗಮದ ಇಂಗಿತಾಕಾರವರಿದು

ಬೇಡದ ಮುನ್ನವೆ ಮಾಡಬಲ್ಲಡೆ ಭಕ್ತನೆಂಬೆನು;

ಬೇಡದ ಮುನ್ನವೆ ಮಾಡುವ ಭಕ್ತನು,

ಬೇಡದೆ ಮಾಡಿಸಿಕೊಂಬ ಜಂಗಮವು,

ಇಂತೀ ಎರಡರ ಸಮ್ಮೇಳ ಸನ್ನಿಧಿಯಲ್ಲಿರ್ದುನಾನು ಸುಖಿಯಾದೆನು ಕಾಣಾ ಮಹಾಲಿಂಗ ಗಜೇಶ್ವರಾ.

 

-ಗಜೇಶ ಮಸಣಯ್ಯ

Leave A Reply

Your email address will not be published.