Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ವಚನ —ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ

0

ವಚನ —ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ:  : ಸತ್ಯ ಸದಾಚಾರ ಸಮ್ಯಜ್ಞಾನವೆಂಬುವು ಮೂರು.

ನಾಮವೊಂದೇ ರೂಪವೊಂದೇ ಕ್ರೀವೊಂದೇ

ಕಾಯವೊಂದೇ ಕರಣವೊಂದೇ ಆತ್ಮವೊಂದೇ ಪರಮಾತ್ಮವೊಂದೇ

ನೀರು ಗಟ್ಟಿಗೊಂಡ ಆಣೆಕಲ್ಲು ನೀರೇ ಆಯಿತಲ್ಲದೇ ಕಲ್ಲಾಗಲಿಲ್ಲಾ.

ಇದರಂತೆ ಶರಣ ಒಳಹೊರಗೆಂಬ ಸಂಶಯ ಅಳಿದು

ಸರ್ವವೂ ತಾನೆಂಬ ಸತ್ಯವೇ ಸತ್ಯವಾಗಿಹನು.

ಇದೇ ಸತ್ಯ ಸತ್ಯವೆಂದು ಮಹತ್ವ ತೋರಿದರೆ ಸತ್ಯವೇ ಅಲ್ಲಾ,

ಆ ಮಹತ್ವವು ತನಗನ್ಯವೇನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ ?

 

-ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ

Leave A Reply

Your email address will not be published.