ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬೋಧೆಯ ಹೇಳಿ ಉಂಬವಂಗೆ ಆಗುಚೇಗೆಯ ಮಾತೇಕೆ ?
ಅವ ಮಾತ ಕಲಿತ ಮಾತುಗನಂತೆ, ಆಟವ ಕಲಿತ ಕೋಲಾಟಿಕನಂತೆ.
ಛೀ ಅದೇತರ ಅರಿವು ?
ಐಘಟದೂರ ರಾಮೇಶ್ವರಲಿಂಗಕ್ಕೆ ಮುನ್ನವೆ ದೂರ.
-ಮೆರೆಮಿಂಡಯ್ಯ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬೋಧೆಯ ಹೇಳಿ ಉಂಬವಂಗೆ ಆಗುಚೇಗೆಯ ಮಾತೇಕೆ ?
ಅವ ಮಾತ ಕಲಿತ ಮಾತುಗನಂತೆ, ಆಟವ ಕಲಿತ ಕೋಲಾಟಿಕನಂತೆ.
ಛೀ ಅದೇತರ ಅರಿವು ?
ಐಘಟದೂರ ರಾಮೇಶ್ವರಲಿಂಗಕ್ಕೆ ಮುನ್ನವೆ ದೂರ.
-ಮೆರೆಮಿಂಡಯ್ಯ
















































Get the latest news, updates, and exclusive content delivered straight to your WhatsApp.
Powered By KhushiHost