ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನಾಡನಾಳಹೋದರೆ,
ಆ ನಾಡು ಆಳುವ ಒಡೆಯಂಗೆ ನಾಡೆ ಹಗೆಯಾಯಿತ್ತು.
ಹಗೆಯಳಿದು ನಿಸ್ಸಂಗವಾಯಿತ್ತು.
ನಿಸ್ಸಂಗ ವೇದ್ಯವಾಗಿ ಸಂಗಯ್ಯನಲ್ಲಿ ಮುಕ್ತಳಾದೆನು ನಾನು.
-ನೀಲಮ್ಮ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನಾಡನಾಳಹೋದರೆ,
ಆ ನಾಡು ಆಳುವ ಒಡೆಯಂಗೆ ನಾಡೆ ಹಗೆಯಾಯಿತ್ತು.
ಹಗೆಯಳಿದು ನಿಸ್ಸಂಗವಾಯಿತ್ತು.
ನಿಸ್ಸಂಗ ವೇದ್ಯವಾಗಿ ಸಂಗಯ್ಯನಲ್ಲಿ ಮುಕ್ತಳಾದೆನು ನಾನು.
-ನೀಲಮ್ಮ
















































Get the latest news, updates, and exclusive content delivered straight to your WhatsApp.
Powered By KhushiHost