Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

-ಗೋರಕ್ಷ / ಗೋರಖನಾಥ ಅವರ ವಚನ

0

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ರಸವಾದಂಗಳ ಕಲಿತಲ್ಲಿ ಲೋಹಸಿದ್ಧಿಯಲ್ಲದೆ

ರಸಸಿದ್ಧಿಯಾದುದಿಲ್ಲ.

ನಾನಾ ಕಲ್ಪಯೋಗ ಅದೃಶ್ಯಕರಣಂಗಳ ಕಲಿತಲ್ಲಿ

ಕಾಯಸಿದ್ಧಿಯಲ್ಲದೆ ಆತ್ಮಸಿದ್ಧಿಯಾದುದುಂಟೆ?

ನಾನಾ ವಾಗ್ವಾದಂಗಳಿಂದ ಹೋರಿ

ಮಾತಿನ ಮಾಲೆಯಾಯಿತಲ್ಲದೆ

ಆತ್ಮನಿಹಿತವಾದುದಿಲ್ಲ.

ನೀ ನಾನೆಂದಲ್ಲಿ ನೀನು ನಾನಾದೆಯಲ್ಲದೆ

ನಾನು ನೀನಾದುದಿಲ್ಲ.

ಗೋರಕ್ಷಪಾಲಕ ಮಹಾಪ್ರಭು

ಸಿದ್ಧಸೋಮನಾಥ ಲಿಂಗವಾದೆಯಲ್ಲದೆಲೀಯವಾಗಿ ಆ ಲಿಂಗನೇ ಆದುದಿಲ್ಲ.

 

-ಗೋರಕ್ಷ / ಗೋರಖನಾಥ

Leave A Reply

Your email address will not be published.