Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ವಚನ – -ಹಡಪದ ರೇಚಣ್ಣ

0

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

: ಪೃಥ್ವಿಯಲ್ಲಿ ಅಪ್ಪುಸಾರವಿಲ್ಲದಿರೆ ಬೀಜವ ತಳಿಯಲಾಗಿ,

ಪ್ರತ್ಯಕ್ಷ ಅಂಕುರ ದೃಷ್ಟವಪ್ಪುದೆ?

ಶ್ರದ್ಧೆ ಸನ್ಮಾರ್ಗ ಭಕ್ತಿ ವಿಶ್ವಾಸವಿಲ್ಲದಿದ್ದಡೆ ಸದ್ಭಕ್ತನಪ್ಪನೆ ? ಸದ್ಭಕ್ತನಪ್ಪನೆ ?

ಇಂತೀ ದೃಷ್ಟ ಸಿದ್ಧಾಂತದಿಂದ ತಪ್ಪು ಕುಳಿತ ಮತ್ತೆ ,

ದೃಷ್ಟಾಂತರವ ಇದಿರ ಕೈಯಲ್ಲಿ ಕೇಳಲುಂಟೆ ?

ನುಂಗಬಾರದ ಘೃತ, ಉಗುಳಬಾರದ ಪ್ರಿಯ,

ಬಿಡಬಾರದ ಭಕ್ತಿ , ವಿಶ್ವಾಸವಿಲ್ಲದ ಆ ಭಕ್ತಿಪೂಜೆ,

ಘನಸಿಂಧುವಿನಲ್ಲಿ ನಾನಾ ವರ್ಣವ ಕದಡಿದಂತಾಯಿತ್ತು .

ಇದನಿನ್ನಾರಿಗುಸುರುವೆ !ನಿಃಕಳಂಕ ಕೂಡಲಚೆನ್ನಸಂಗಮದೇವಾ, ನೀನೆ ಬಲ್ಲೆ .

 

-ಹಡಪದ ರೇಚಣ್ಣ

Leave A Reply

Your email address will not be published.