Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ವಚನ –  -ಶಿವಲೆಂಕ ಮಂಚಣ್ಣ

0

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ:  : ಕಾಯಭ್ರಮೆಯಿಂದ ಮಾಡುವುದು ದೇವಪೂಜೆಯಲ್ಲ.

ಜೀವಭ್ರಮೆಯಿಂದ ಅರ್ಪಿಸುವುದು ಲಿಂಗಾರ್ಪಿತವಲ್ಲ.

ಕಾಯದ ಸೂತಕವನಳಿದು ಪೂಜಿಸಿ, ಜೀವನ ಪ್ರಕೃತಿಯ ಮರೆದರ್ಪಿಸಿ,

ಉಭಯವನರಿಯಬಲ್ಲಡೆ, ಕಾಯವೆ ಒಡೆಯ, ಪ್ರಾಣವೆ ಲೆಂಕ.

ಇಂತೀ ಉಭಯ ಲೇಪವಾದಲ್ಲಿ,ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ತಾನೆ.

 

-ಶಿವಲೆಂಕ ಮಂಚಣ್ಣ

Leave A Reply

Your email address will not be published.