ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹೊನ್ನು ಪ್ರಾಣನಾಯಕ, ಹೆಣ್ಣು ಜೀವರತ್ನ,
ಮಣ್ಣು ಮೈಸಿರಿಯ ಕೇಡು.
ಈ ಮೂರು, ಮಹಾಲಿಂಗ ಚೆನ್ನರಾಮಯ್ಯಂಗೆ ಸಲ್ಲಲಿತವಲ್ಲ.
-ಮೈದುನ ರಾಮಯ್ಯ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹೊನ್ನು ಪ್ರಾಣನಾಯಕ, ಹೆಣ್ಣು ಜೀವರತ್ನ,
ಮಣ್ಣು ಮೈಸಿರಿಯ ಕೇಡು.
ಈ ಮೂರು, ಮಹಾಲಿಂಗ ಚೆನ್ನರಾಮಯ್ಯಂಗೆ ಸಲ್ಲಲಿತವಲ್ಲ.
-ಮೈದುನ ರಾಮಯ್ಯ
















































Get the latest news, updates, and exclusive content delivered straight to your WhatsApp.
Powered By KhushiHost