Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಅಮಿತ್‌ ಶಾ ಬಗ್ಗೆ ಮಲ್ಲಿಕಾರ್ಜುನ ಹೇಳಿದ್ದು ಏನಪ್ಪ ಅಂದ್ರೆ.!

0

 

ಗದಗ್: ಗದಗ್‌ನ ನರೇಗಲ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಗಿಬಿದ್ದಿದ್ದಾರೆ.

ದೇಶಕ್ಕೆ ಏನು ಮಾಡಿದ್ದೀರಿ ಹೇಳಿ, ನಿಮ್ಮ ಕೊಡುಗೆ ಏನು? ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಗೆ ಆಗುತ್ತದೆ ಎಂದು ಹೇಳೋದು. ಈ ಮೂಲಕ ಕರ್ನಾಟಕದ ಜನರಿಗೆ ಶಾ ಅಪಮಾನ ಮಾಡಿದ್ದಾರೆ ಎಂದರು.

ಹಾಗಾದ್ರೆ ದೇಶಕ್ಕಾಗಿ ನಿಮ್ಮ ಮನೆಯಲ್ಲಿ ಒಂದು ನಾಯಿಯೂ ಸತ್ತಿಲ್ಲʼ ಎಂದು ಈ ಹಿಂದೆ ಕೊಟ್ಟಿದ್ದ ಹೇಳಿಕೆಯನ್ನೇ ಖರ್ಗೆ ಪುನರುಚ್ಚರಿಸಿದ್ದಾರೆ.

Leave A Reply

Your email address will not be published.