Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಜೆಡಿಎಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಯಾರಿಗೆ ಟಿಕೆಟ್.!

0

 

ಬೆಂಗಳೂರು: ಜೆಡಿಎಸ್ ಪಕ್ಷ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ 49 ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಿದೆ.!

 

ಕುಡುಚಿ – ಆನಂದ್ ಮಾಳಗಿ

ರಾಯಭಾಗ ಎಸ್ಟಿ ಕ್ಷೇತ್ರ – ಪ್ರದೀಪ್ ಮಾಳಗಿ

ಸವದತ್ತಿ – ಸೌರಬ್ ಆನಂದ್ ಚೌಧ್ರ

ಅಥಣಿ- ಪೂಜ್ಯ ಶಶಿಕಾಂತ್ ಪಡಸಲಗಿ ಗುರುಗಳು

ಕಲಬುರ್ಗಿ ಉತ್ತರ – ನಾಸೀರ್ ಹುಸೇನ್ ಉಸ್ತಾದ್

ಬಳ್ಳಾರಿ ನಗರ – ಅಲ್ಲಾ ಭಕ್ಷ್

ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರ – ಪರಮೇಶ್ವರಪ್ಪ

ಹರಪ್ಪನಹಳ್ಳಿ – ಎಂ ಎನ್ ನೂರ್ ಅಹ್ಮದ್

ಸಿರಗುಪ್ಪ ಎಸ್ಟಿ – ಪರಮೇಶ್ವರ್ ನಾಯಕ್

ಕಂಪ್ಲಿ ಎಸ್ಟಿ – ರಾಜಾನಾಯಕ್

ಕೊಳ್ಳೇಗಾಲ ಎಸ್ಸಿ – ಪುಟ್ಟಸ್ವಾಮಿ

ಗುಂಡ್ಲುಪೇಟೆ – ಕಡಬೂರು ಮಂಜುನಾಥ್

ಕಾಪೂ- ಕು.ಸಬೀನಾ ಸಮಥ್

ಕಾರ್ಕಳ-ಶ್ರೀಕಾಂತ್ ಕೊಚ್ಚು

ಉಡುಪಿ – ದಕ್ಷತ್ ಆರ್ ಶೆಟ್ಟಿ

ಬೆಂದೂರು – ಮನ್ಸೂರ್ ಇಬ್ರಾಹಿಂ

ಕುಂದಾಪುರ – ರಮೇಶ್ ಕುಂದಾಪುರ

ಕನಕಪುರ – ನಾಗರಾಜ್

ಯಲಹಂಕ – ಎಂ.ಮುನೇಗೌಡ

ಸರ್ವಜ್ಞನಗರ – ಮೊಹಮ್ಮದ್ ಮುಸ್ತಾಫ್

ಯಶವಂತಪುರ – ಜವರೇಗೌಡ

ಪುತ್ತೂರು – ಶಾಂತಕುಮಾರ್

ಶಿರಾ-ಆರ್ ರುದ್ರೇಶ್

ಸಿಂದಗಿ- ಶ್ರಿಮತಿ ವಿಶಾಲಾಕ್ಷಿ ಶಿವಾನಂದ್

ಗಂಗಾವತಿ-ಹೆಚ್ ಆರ್ ಚೆನ್ನಕೇಶವ

ಹೆಚ್ ಡಿ ಕೋಟೆ- ಜಯಪ್ರಕಾಶ್ ಸಿ

ಜೇವರ್ಗಿ – ದೊಡ್ಡಪ್ಪ ಗೌಡ ಶಿವಲಿಂಗಪ್ಪಗೌಡ

ಶಾ ಪುರ – ಗುರುಲಿಂಗಪ್ಪ ಗೌಡ

ಕಾರವಾರ – ಚೈತ್ರ ಕೋಟಾಕಾರ್

ಪುತ್ತೂರು – ದಿವ್ಯಪ್ರಭಾ

ಕಡೂರು – ವೈಎಸ್ ವಿ ದತ್ತಾ

ಹೊಳೇನರಸೀಪುರ – ಹೆಚ್ ಡಿ ರೇವಣ್ಣ

ಬೇಲೂರು -ಕೆಎಸ್ ಲಿಂಗೇಶ್

ಸಕಲೇಶಪುರ – ಹೆಚ್ ಕೆ ಕುಮಾರಸ್ವಾಮಿ

ಅರಕಲಗೂಡು – ಎ ಮಂಜು

ಶ್ರವಣಬೆಳಗೋಳ – ಸಿಎನ್ ಬಾಲಕೃಷ್ಣ

ಮಹಾಲಕ್ಷ್ಮೀಲೇಔಟ್ – ರಾಜಣ್ಣ

ಹಿರಿಯೂರು – ರವೀಂದ್ರಪ್ಪ

ಮಾಯಕೊಂಡ ಎಸ್ಸಿ – ಆನಂದಪ್ಪ

ಯಲ್ಲಾಪುರ- ಡಾ.ನಾಗೇಶ್ ನಾಯಕ್

ಹಾಸನ- ಸ್ವರೂಪ್ ಪ್ರಕಾಶ್

 

.

Leave A Reply

Your email address will not be published.