ಬೆಂಗಳೂರು: ಜೆಡಿಎಸ್ ಪಕ್ಷ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ 49 ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಿದೆ.!
ಕುಡುಚಿ – ಆನಂದ್ ಮಾಳಗಿ
ರಾಯಭಾಗ ಎಸ್ಟಿ ಕ್ಷೇತ್ರ – ಪ್ರದೀಪ್ ಮಾಳಗಿ
ಸವದತ್ತಿ – ಸೌರಬ್ ಆನಂದ್ ಚೌಧ್ರ
ಅಥಣಿ- ಪೂಜ್ಯ ಶಶಿಕಾಂತ್ ಪಡಸಲಗಿ ಗುರುಗಳು
ಕಲಬುರ್ಗಿ ಉತ್ತರ – ನಾಸೀರ್ ಹುಸೇನ್ ಉಸ್ತಾದ್
ಬಳ್ಳಾರಿ ನಗರ – ಅಲ್ಲಾ ಭಕ್ಷ್
ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರ – ಪರಮೇಶ್ವರಪ್ಪ
ಹರಪ್ಪನಹಳ್ಳಿ – ಎಂ ಎನ್ ನೂರ್ ಅಹ್ಮದ್
ಸಿರಗುಪ್ಪ ಎಸ್ಟಿ – ಪರಮೇಶ್ವರ್ ನಾಯಕ್
ಕಂಪ್ಲಿ ಎಸ್ಟಿ – ರಾಜಾನಾಯಕ್
ಕೊಳ್ಳೇಗಾಲ ಎಸ್ಸಿ – ಪುಟ್ಟಸ್ವಾಮಿ
ಗುಂಡ್ಲುಪೇಟೆ – ಕಡಬೂರು ಮಂಜುನಾಥ್
ಕಾಪೂ- ಕು.ಸಬೀನಾ ಸಮಥ್
ಕಾರ್ಕಳ-ಶ್ರೀಕಾಂತ್ ಕೊಚ್ಚು
ಉಡುಪಿ – ದಕ್ಷತ್ ಆರ್ ಶೆಟ್ಟಿ
ಬೆಂದೂರು – ಮನ್ಸೂರ್ ಇಬ್ರಾಹಿಂ
ಕುಂದಾಪುರ – ರಮೇಶ್ ಕುಂದಾಪುರ
ಕನಕಪುರ – ನಾಗರಾಜ್
ಯಲಹಂಕ – ಎಂ.ಮುನೇಗೌಡ
ಸರ್ವಜ್ಞನಗರ – ಮೊಹಮ್ಮದ್ ಮುಸ್ತಾಫ್
ಯಶವಂತಪುರ – ಜವರೇಗೌಡ
ಪುತ್ತೂರು – ಶಾಂತಕುಮಾರ್
ಶಿರಾ-ಆರ್ ರುದ್ರೇಶ್
ಸಿಂದಗಿ- ಶ್ರಿಮತಿ ವಿಶಾಲಾಕ್ಷಿ ಶಿವಾನಂದ್
ಗಂಗಾವತಿ-ಹೆಚ್ ಆರ್ ಚೆನ್ನಕೇಶವ
ಹೆಚ್ ಡಿ ಕೋಟೆ- ಜಯಪ್ರಕಾಶ್ ಸಿ
ಜೇವರ್ಗಿ – ದೊಡ್ಡಪ್ಪ ಗೌಡ ಶಿವಲಿಂಗಪ್ಪಗೌಡ
ಶಾ ಪುರ – ಗುರುಲಿಂಗಪ್ಪ ಗೌಡ
ಕಾರವಾರ – ಚೈತ್ರ ಕೋಟಾಕಾರ್
ಪುತ್ತೂರು – ದಿವ್ಯಪ್ರಭಾ
ಕಡೂರು – ವೈಎಸ್ ವಿ ದತ್ತಾ
ಹೊಳೇನರಸೀಪುರ – ಹೆಚ್ ಡಿ ರೇವಣ್ಣ
ಬೇಲೂರು -ಕೆಎಸ್ ಲಿಂಗೇಶ್
ಸಕಲೇಶಪುರ – ಹೆಚ್ ಕೆ ಕುಮಾರಸ್ವಾಮಿ
ಅರಕಲಗೂಡು – ಎ ಮಂಜು
ಶ್ರವಣಬೆಳಗೋಳ – ಸಿಎನ್ ಬಾಲಕೃಷ್ಣ
ಮಹಾಲಕ್ಷ್ಮೀಲೇಔಟ್ – ರಾಜಣ್ಣ
ಹಿರಿಯೂರು – ರವೀಂದ್ರಪ್ಪ
ಮಾಯಕೊಂಡ ಎಸ್ಸಿ – ಆನಂದಪ್ಪ
ಯಲ್ಲಾಪುರ- ಡಾ.ನಾಗೇಶ್ ನಾಯಕ್
ಹಾಸನ- ಸ್ವರೂಪ್ ಪ್ರಕಾಶ್
.