ಮುಂಜಾನೆ ಎದ್ದ ತಕ್ಷಣ ಈ ಮಂತ್ರವನ್ನು ಜಪಿಸುವುದರಿಂದ ದರಿದ್ರತನ ನಾಶವಾಗುವದು ಖಚಿತ

WhatsApp
Telegram
Facebook
Twitter
LinkedIn

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ ಆಗುವ ಕೆಲವೊಂದು ಬದಲಾವಣೆಗಳು ಗೋಚರಿಸುತ್ತಿರುತ್ತದೆ. ಹಾಗಾದರೆ ಈ ರೀತಿಯ ತೊಂದರೆಗಳಿಂದ ಯಾವ ರೀತಿ ಪರಿಹಾರವನ್ನು ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಭಗವಂತನಾದ ಮಹಾಶಿವನು ಕೇವಲ ಜಲ ಅಭಿಷೇಕವನ್ನು ಮಾಡಿದರೂ ಸಹ ಬೇಗ ಒಲಿಯುತ್ತಾನೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಮನಸ್ಸಿನಲ್ಲಿ ಯಾವುದೇ ಇಚ್ಚೆಯಿದ್ದರೆ ಅಥವಾ ಕೋರಿಕೆಗಳಿದ್ದರೆ ಮುಂಜಾನೆ ಎದ್ದ ತಕ್ಷಣ ಎರಡು ಶಬ್ದವನ್ನು ಹೇಳುವುದರಿಂದ ನಿಮ್ಮ ಎಲ್ಲಾ ಕೋರಿಕೆಗಳು ಈಡೇರುತ್ತದೆ.

ಭಗವಂತನಾದ ಮಹಾಶಿವನು ಹಾಗೂ ತಾಯಿ ಪಾರ್ವತಿ ದೇವಿಯು ಯಾವಾಗಲೂ ತಮ್ಮ ಭಕ್ತರ ಮೇಲೆ ಕೃಪೆಯನ್ನು ಇಟ್ಟಿರುತ್ತಾರೆ. ಆದ್ದರಿಂದ ಇವರಿಬ್ಬರಲ್ಲಿ ಯಾರೊಬ್ಬರನ್ನು ಒಲಿಸಿಕೊಂಡರು ಸಹ ಜೀವನದಲ್ಲಿ ನಿಮಗೆ ಏನು ಬೇಕು ಅದು ದೊರೆಯುತ್ತದೆ.

ಈ ಉಪಾಯವನ್ನು ಮನೆಯಲ್ಲಿರುವ ಹೆಂಗಸರು ಮತ್ತು ಮದುವೆಯಾದ ಸ್ತ್ರೀಯರು ಮಾಡಿದರೆ ಉತ್ತಮವಾದ ಸಂತಾನಭಾಗ್ಯ ದೊರೆಯುತ್ತದೆ. ಇದರ ಜೊತೆಗೆ ನೌಕರಿಯಲ್ಲಿ ಉನ್ನತಿಯನ್ನು ಕಾಣಲು, ವ್ಯಾಪಾರದಲ್ಲಿ ಲಾಭವನ್ನು ಪಡೆದುಕೊಳ್ಳಲು, ಮಾಡುವ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಯಶಸ್ಸನ್ನು ಸಂಪಾದಿಸಲು ಈ ಉಪಾಯವನ್ನು ಮಾಡಬಹುದು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮೊದಲಿಗೆ ಮುಂಜಾನೆ ಎದ್ದ ತಕ್ಷಣ ಮನೆದೇವರು ಅಥವಾ ಇಷ್ಟ ದೇವರನ್ನು ಸ್ಮರಿಸಿಕೊಳ್ಳಬೇಕು. ಇದರ ಜೊತೆಗೆ ದಿನದ ಪ್ರಾರಂಭವನ್ನು ಪೂಜೆ-ಪುನಸ್ಕಾರ ಗಳಿಂದ ಶುರುಮಾಡಬೇಕು. ಈ ರೀತಿ ಮಾಡುವುದರಿಂದ ಉತ್ತಮವಾದ ಫಲಗಳು ದೊರೆಯುತ್ತದೆ.

ಮುಂಜಾನೆ ಎದ್ದ ತಕ್ಷಣ ನಿಮ್ಮ ಎರಡು ಕೈಗಳನ್ನು ಜೋಡಿಸಿಕೊಂಡು ಭಕ್ತಿಯಿಂದ ಓಂ ಜುಂ ಸ್ವಾಹಾ ಎಂದು ಮಂತ್ರವನ್ನು ಜಪಿಸಬೇಕು, ಇದರಿಂದ ಕುಂಡಲಿಯಲ್ಲಿರುವ ದೋಷಗಳು ನಿವಾರಣೆಯಾಗುತ್ತದೆ, ಇದರ ಜೊತೆಗೆ ಎರಡು ಅಂಗೈಯನ್ನು ಜೋಡಿಸಿಕೊಂಡು ಕರಾಗ್ರೇ ವಸತೇ ಲಕ್ಷ್ಮಿ ಕರಮಧ್ಯೇ ಸರಸ್ವತಿ ಕರ ಮೂಲೆ ತೂ ಗೋವಿಂದ ಪ್ರಭಾತೆ ಕರದರ್ಶನಂ. ಈ ಎರಡು ಮಂತ್ರಗಳಲ್ಲಿ ಯಾವುದಾದರೂ ಒಂದು ಮಂತ್ರವನ್ನು ಜಪಿಸಬೇಕು ಅಥವಾ ಸಮಯವಿದ್ದರೆ ಎರಡು ಮಂತ್ರವನ್ನು ಜಪಿಸಬಹುದು.

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon